ಪಿಎಫ್ಐ ಕಾರ್ಯಕರ್ತರ ಮೇಲೆ ಹದ್ದಿನ ಕಣ್ಣು: ಪೊಲೀಸ್ ಇಲಾಖೆಗೆ ಎನ್.ಐ.ಎ ಕೊಟ್ಟ ಸೂಚನೆ ಏನು?

ಪಿಎಫ್ಐ ಕಾರ್ಯಕರ್ತರ ಮೇಲೆ ಹದ್ದಿನ ಕಣ್ಣು: ಪೊಲೀಸ್ ಇಲಾಖೆಗೆ ಎನ್.ಐ.ಎ ಕೊಟ್ಟ ಸೂಚನೆ ಏನು?

Published : Oct 22, 2022, 11:48 AM IST

ಪಿಎಫ್‌ಐ ಸಂಘಟನೆ ನಿಷೇಧದ ನಂತರ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನು ಕೂಡ ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ. ರಾಜ್ಯ ಪೊಲೀಸ್ ಇಲಾಖೆಗೆ ಎನ್.ಐ.ಎ ಮಹತ್ವದ ಸೂಚನೆಯನ್ನು ನೀಡಿದೆ.

ಪಿಎಫ್ಐ ಕಾರ್ಯಕರ್ತರ ಟೆಲಿಗ್ರಾಂ  ಜಾಲಾಡಲು ಸಂದೇಶ ನೀಡಲಾಗಿದ್ದು, ಖುದ್ದು ಮಾನಿಟರಿಂಗ್ ಮಾಡುವಂತೆ ಕಮೀಷನರ್‌ಗೆ ಸೂಚನೆ ನೀಡಲಾಗಿದೆ. ಎನ್.ಐ.ಎ ಅಲರ್ಟ್ ಆದ ಬೆನ್ನಲ್ಲೇ ಪೊಲೀಸ್ ಆಯುಕ್ತ  ಪ್ರತಾಪ್‌ ರೆಡ್ಡಿ ಸೈಬರ್ ಇನ್ಸ್ಪೆಕ್ಟರ್ ಜೊತೆ ಸಭೆ ನಡೆಸಿದ್ದಾರೆ. ಬೇರೆ ಕಮ್ಯೂನಿಕೆಷನ್ ಆ್ಯಪ್'ಗಳಿಗಿಂತ ಟೆಲಿಗ್ರಾಂ ಹೆಚ್ಚು ಸೆಕ್ಯೂರ್ ಆಗಿದ್ದು,ತನಿಖಾ ಸಂಸ್ಥೆಗಳಿಗೂ ಟ್ರ್ಯಾಕ್‌ ಮಾಡುವುದು ಕಷ್ಟವಾಗುತ್ತದೆ. ಇನ್ನು ಕೆ.ಜಿ ಹಳ್ಳಿ ಕೇಸ್ ಆರೋಪಿಗಳ ಟೆಲಿಗ್ರಾಂ ಅಕೌಂಟ್ ಪರಿಶೀಲನೆ ನಡೆದಿದ್ದು, ಆ ಗಲಾಟೆಗೂ ಟೆಲಿಗ್ರಾಂ ಆ್ಯಪ್'ನಲ್ಲೇ ಪ್ಲಾನ್ ಮಾಡಿರುವ ಶಂಕೆ ಇದ್ದು,ಟೆಲಿಗ್ರಾಂನಲ್ಲಿ ಡಿಲೀಟ್ ಆಗಿರೋ ಮೇಸೆಜ್ ರಿಟ್ರೀವ್'ಗೆ ಸಿದ್ಧತೆ ನಡೆದಿದೆ. ರಿಟ್ರೀವ್ ಬಳಿಕ ಮತ್ತಷ್ಟು ಸ್ಫೋಟಕ ವಿಚಾರ ಬಯಲಾಗುವ ಸಾಧ್ಯತೆಯಿದೆ.

ಹುತಾತ್ಮ ಪೊಲೀಸರ ತ್ಯಾಗ, ಬಲಿದಾನ ಸ್ಮರಣೀಯ ; ಶಿವಾನಂದ ಕಾಪಶಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more