ಪಿಎಫ್ಐ ಕಾರ್ಯಕರ್ತರ ಮೇಲೆ ಹದ್ದಿನ ಕಣ್ಣು: ಪೊಲೀಸ್ ಇಲಾಖೆಗೆ ಎನ್.ಐ.ಎ ಕೊಟ್ಟ ಸೂಚನೆ ಏನು?

ಪಿಎಫ್ಐ ಕಾರ್ಯಕರ್ತರ ಮೇಲೆ ಹದ್ದಿನ ಕಣ್ಣು: ಪೊಲೀಸ್ ಇಲಾಖೆಗೆ ಎನ್.ಐ.ಎ ಕೊಟ್ಟ ಸೂಚನೆ ಏನು?

Published : Oct 22, 2022, 11:48 AM IST

ಪಿಎಫ್‌ಐ ಸಂಘಟನೆ ನಿಷೇಧದ ನಂತರ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನು ಕೂಡ ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ. ರಾಜ್ಯ ಪೊಲೀಸ್ ಇಲಾಖೆಗೆ ಎನ್.ಐ.ಎ ಮಹತ್ವದ ಸೂಚನೆಯನ್ನು ನೀಡಿದೆ.

ಪಿಎಫ್ಐ ಕಾರ್ಯಕರ್ತರ ಟೆಲಿಗ್ರಾಂ  ಜಾಲಾಡಲು ಸಂದೇಶ ನೀಡಲಾಗಿದ್ದು, ಖುದ್ದು ಮಾನಿಟರಿಂಗ್ ಮಾಡುವಂತೆ ಕಮೀಷನರ್‌ಗೆ ಸೂಚನೆ ನೀಡಲಾಗಿದೆ. ಎನ್.ಐ.ಎ ಅಲರ್ಟ್ ಆದ ಬೆನ್ನಲ್ಲೇ ಪೊಲೀಸ್ ಆಯುಕ್ತ  ಪ್ರತಾಪ್‌ ರೆಡ್ಡಿ ಸೈಬರ್ ಇನ್ಸ್ಪೆಕ್ಟರ್ ಜೊತೆ ಸಭೆ ನಡೆಸಿದ್ದಾರೆ. ಬೇರೆ ಕಮ್ಯೂನಿಕೆಷನ್ ಆ್ಯಪ್'ಗಳಿಗಿಂತ ಟೆಲಿಗ್ರಾಂ ಹೆಚ್ಚು ಸೆಕ್ಯೂರ್ ಆಗಿದ್ದು,ತನಿಖಾ ಸಂಸ್ಥೆಗಳಿಗೂ ಟ್ರ್ಯಾಕ್‌ ಮಾಡುವುದು ಕಷ್ಟವಾಗುತ್ತದೆ. ಇನ್ನು ಕೆ.ಜಿ ಹಳ್ಳಿ ಕೇಸ್ ಆರೋಪಿಗಳ ಟೆಲಿಗ್ರಾಂ ಅಕೌಂಟ್ ಪರಿಶೀಲನೆ ನಡೆದಿದ್ದು, ಆ ಗಲಾಟೆಗೂ ಟೆಲಿಗ್ರಾಂ ಆ್ಯಪ್'ನಲ್ಲೇ ಪ್ಲಾನ್ ಮಾಡಿರುವ ಶಂಕೆ ಇದ್ದು,ಟೆಲಿಗ್ರಾಂನಲ್ಲಿ ಡಿಲೀಟ್ ಆಗಿರೋ ಮೇಸೆಜ್ ರಿಟ್ರೀವ್'ಗೆ ಸಿದ್ಧತೆ ನಡೆದಿದೆ. ರಿಟ್ರೀವ್ ಬಳಿಕ ಮತ್ತಷ್ಟು ಸ್ಫೋಟಕ ವಿಚಾರ ಬಯಲಾಗುವ ಸಾಧ್ಯತೆಯಿದೆ.

ಹುತಾತ್ಮ ಪೊಲೀಸರ ತ್ಯಾಗ, ಬಲಿದಾನ ಸ್ಮರಣೀಯ ; ಶಿವಾನಂದ ಕಾಪಶಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more