ಪಿಎಫ್ಐ ಕಾರ್ಯಕರ್ತರ ಮೇಲೆ ಹದ್ದಿನ ಕಣ್ಣು: ಪೊಲೀಸ್ ಇಲಾಖೆಗೆ ಎನ್.ಐ.ಎ ಕೊಟ್ಟ ಸೂಚನೆ ಏನು?

ಪಿಎಫ್ಐ ಕಾರ್ಯಕರ್ತರ ಮೇಲೆ ಹದ್ದಿನ ಕಣ್ಣು: ಪೊಲೀಸ್ ಇಲಾಖೆಗೆ ಎನ್.ಐ.ಎ ಕೊಟ್ಟ ಸೂಚನೆ ಏನು?

Published : Oct 22, 2022, 11:48 AM IST

ಪಿಎಫ್‌ಐ ಸಂಘಟನೆ ನಿಷೇಧದ ನಂತರ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನು ಕೂಡ ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ. ರಾಜ್ಯ ಪೊಲೀಸ್ ಇಲಾಖೆಗೆ ಎನ್.ಐ.ಎ ಮಹತ್ವದ ಸೂಚನೆಯನ್ನು ನೀಡಿದೆ.

ಪಿಎಫ್ಐ ಕಾರ್ಯಕರ್ತರ ಟೆಲಿಗ್ರಾಂ  ಜಾಲಾಡಲು ಸಂದೇಶ ನೀಡಲಾಗಿದ್ದು, ಖುದ್ದು ಮಾನಿಟರಿಂಗ್ ಮಾಡುವಂತೆ ಕಮೀಷನರ್‌ಗೆ ಸೂಚನೆ ನೀಡಲಾಗಿದೆ. ಎನ್.ಐ.ಎ ಅಲರ್ಟ್ ಆದ ಬೆನ್ನಲ್ಲೇ ಪೊಲೀಸ್ ಆಯುಕ್ತ  ಪ್ರತಾಪ್‌ ರೆಡ್ಡಿ ಸೈಬರ್ ಇನ್ಸ್ಪೆಕ್ಟರ್ ಜೊತೆ ಸಭೆ ನಡೆಸಿದ್ದಾರೆ. ಬೇರೆ ಕಮ್ಯೂನಿಕೆಷನ್ ಆ್ಯಪ್'ಗಳಿಗಿಂತ ಟೆಲಿಗ್ರಾಂ ಹೆಚ್ಚು ಸೆಕ್ಯೂರ್ ಆಗಿದ್ದು,ತನಿಖಾ ಸಂಸ್ಥೆಗಳಿಗೂ ಟ್ರ್ಯಾಕ್‌ ಮಾಡುವುದು ಕಷ್ಟವಾಗುತ್ತದೆ. ಇನ್ನು ಕೆ.ಜಿ ಹಳ್ಳಿ ಕೇಸ್ ಆರೋಪಿಗಳ ಟೆಲಿಗ್ರಾಂ ಅಕೌಂಟ್ ಪರಿಶೀಲನೆ ನಡೆದಿದ್ದು, ಆ ಗಲಾಟೆಗೂ ಟೆಲಿಗ್ರಾಂ ಆ್ಯಪ್'ನಲ್ಲೇ ಪ್ಲಾನ್ ಮಾಡಿರುವ ಶಂಕೆ ಇದ್ದು,ಟೆಲಿಗ್ರಾಂನಲ್ಲಿ ಡಿಲೀಟ್ ಆಗಿರೋ ಮೇಸೆಜ್ ರಿಟ್ರೀವ್'ಗೆ ಸಿದ್ಧತೆ ನಡೆದಿದೆ. ರಿಟ್ರೀವ್ ಬಳಿಕ ಮತ್ತಷ್ಟು ಸ್ಫೋಟಕ ವಿಚಾರ ಬಯಲಾಗುವ ಸಾಧ್ಯತೆಯಿದೆ.

ಹುತಾತ್ಮ ಪೊಲೀಸರ ತ್ಯಾಗ, ಬಲಿದಾನ ಸ್ಮರಣೀಯ ; ಶಿವಾನಂದ ಕಾಪಶಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more