Night Curfew: ಅನಿವಾರ್ಯವೆಂದ ಸಿಎಂ, ಜನಹಿತಕ್ಕಾಗಿ ಈ ಕ್ರಮ ಎಂದ ಆರೋಗ್ಯ ಸಚಿವರು

Night Curfew: ಅನಿವಾರ್ಯವೆಂದ ಸಿಎಂ, ಜನಹಿತಕ್ಕಾಗಿ ಈ ಕ್ರಮ ಎಂದ ಆರೋಗ್ಯ ಸಚಿವರು

Suvarna News   | Asianet News
Published : Dec 27, 2021, 04:23 PM ISTUpdated : Dec 27, 2021, 04:41 PM IST

ರಾಜ್ಯದಲ್ಲಿ ಕೊರೋನಾ ರೂಪಾಂತರ ತಳಿ ಒಮಿಕ್ರೋನ್‌(Omicron) ಪ್ರಕರಣ ಹರಡುವಿಕೆ ತಡೆಯಲು ರಾಜ್ಯಾದ್ಯಂತ ಡಿ. 28ರಿಂದ ಜನವರಿ 7 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ (Night Curfew) ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ಬೆಂಗಳೂರು (ಡಿ. 27): ರಾಜ್ಯದಲ್ಲಿ ಕೊರೋನಾ ರೂಪಾಂತರ ತಳಿ ಒಮಿಕ್ರೋನ್‌(Omicron) ಪ್ರಕರಣ ಹರಡುವಿಕೆ ತಡೆಯಲು ರಾಜ್ಯಾದ್ಯಂತ ಡಿ. 28ರಿಂದ ಜನವರಿ 7 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ (Night Curfew) ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ ಹೊಸ ವರ್ಷಾಚರಣೆಗೆ (New Year 2022) ಪ್ರತ್ಯೇಕ ಮಾರ್ಗಸೂಚಿ, ಸಭೆ, ಸಮಾರಂಭಗಳಲ್ಲಿ ಜನರ ಸೇರುವಿಕೆಗೆ ಸಂಖ್ಯಾ ಮಿತಿ ಸೇರಿದಂತೆ ಹಲವು ನಿರ್ಬಂಧಗಳನ್ನು ರಾಜ್ಯ ಸರ್ಕಾರ ವಿಧಿಸಿದೆ.

ಸರ್ಕಾರದ ಈ ನಿಯಮಗಳಿಗೆ ಪಬ್, ಬಾರ್ ಮಾಲಿಕರು, ಬೀದಿ ಬದಿ ವ್ಯಾಪಾರಿಗಳು, ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಸಾರ್ವಜನಿಕರ ಹಿತದೃಷ್ಟಿಯಿಂದ ನಾವು ನೈಟ್ ಕರ್ಫ್ಯೂ ಜಾರಿಗೊಳಿಸಿದ್ದೇವೆ. ಇದು ನಮಗೆ ಅನಿವಾರ್ಯ. ಸಾರ್ವಜನಿಕರು ಸಹಕರಿಸಬೇಕು' ಎಂದಿದ್ದಾರೆ. 

ಮೊದಲ ಹಂತದಲ್ಲಿ ರಾತ್ರಿ ಕರ್ಫ್ಯೂ ಹಾಗೂ ಸೀಮಿತ ದಿನಗಳಿಗೆ ಹೋಟೆಲ್‌, ಪಬ್‌, ರೆಸ್ಟೋರೆಂಟ್‌ಗಳಲ್ಲಿ ಮಾತ್ರ ಶೇ.50 ರಷ್ಟುಸೀಟುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮುಂದಿನ 10 ದಿನಗಳಲ್ಲಿ ಸ್ಥಿತಿ ಪರಿಶೀಲಿಸಿ ಅಗತ್ಯವಾದರೆ ಹೆಚ್ಚುವರಿ ನಿರ್ಬಂಧ ಕ್ರಮಗಳನ್ನು ಮುಖ್ಯಮಂತ್ರಿಗಳು ಸೂಚಿಸಲಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more