Night Curfew: ಅನಿವಾರ್ಯವೆಂದ ಸಿಎಂ, ಜನಹಿತಕ್ಕಾಗಿ ಈ ಕ್ರಮ ಎಂದ ಆರೋಗ್ಯ ಸಚಿವರು

Night Curfew: ಅನಿವಾರ್ಯವೆಂದ ಸಿಎಂ, ಜನಹಿತಕ್ಕಾಗಿ ಈ ಕ್ರಮ ಎಂದ ಆರೋಗ್ಯ ಸಚಿವರು

Published : Dec 27, 2021, 04:23 PM ISTUpdated : Dec 27, 2021, 04:41 PM IST

ರಾಜ್ಯದಲ್ಲಿ ಕೊರೋನಾ ರೂಪಾಂತರ ತಳಿ ಒಮಿಕ್ರೋನ್‌(Omicron) ಪ್ರಕರಣ ಹರಡುವಿಕೆ ತಡೆಯಲು ರಾಜ್ಯಾದ್ಯಂತ ಡಿ. 28ರಿಂದ ಜನವರಿ 7 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ (Night Curfew) ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ಬೆಂಗಳೂರು (ಡಿ. 27): ರಾಜ್ಯದಲ್ಲಿ ಕೊರೋನಾ ರೂಪಾಂತರ ತಳಿ ಒಮಿಕ್ರೋನ್‌(Omicron) ಪ್ರಕರಣ ಹರಡುವಿಕೆ ತಡೆಯಲು ರಾಜ್ಯಾದ್ಯಂತ ಡಿ. 28ರಿಂದ ಜನವರಿ 7 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ (Night Curfew) ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ ಹೊಸ ವರ್ಷಾಚರಣೆಗೆ (New Year 2022) ಪ್ರತ್ಯೇಕ ಮಾರ್ಗಸೂಚಿ, ಸಭೆ, ಸಮಾರಂಭಗಳಲ್ಲಿ ಜನರ ಸೇರುವಿಕೆಗೆ ಸಂಖ್ಯಾ ಮಿತಿ ಸೇರಿದಂತೆ ಹಲವು ನಿರ್ಬಂಧಗಳನ್ನು ರಾಜ್ಯ ಸರ್ಕಾರ ವಿಧಿಸಿದೆ.

ಸರ್ಕಾರದ ಈ ನಿಯಮಗಳಿಗೆ ಪಬ್, ಬಾರ್ ಮಾಲಿಕರು, ಬೀದಿ ಬದಿ ವ್ಯಾಪಾರಿಗಳು, ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಸಾರ್ವಜನಿಕರ ಹಿತದೃಷ್ಟಿಯಿಂದ ನಾವು ನೈಟ್ ಕರ್ಫ್ಯೂ ಜಾರಿಗೊಳಿಸಿದ್ದೇವೆ. ಇದು ನಮಗೆ ಅನಿವಾರ್ಯ. ಸಾರ್ವಜನಿಕರು ಸಹಕರಿಸಬೇಕು' ಎಂದಿದ್ದಾರೆ. 

ಮೊದಲ ಹಂತದಲ್ಲಿ ರಾತ್ರಿ ಕರ್ಫ್ಯೂ ಹಾಗೂ ಸೀಮಿತ ದಿನಗಳಿಗೆ ಹೋಟೆಲ್‌, ಪಬ್‌, ರೆಸ್ಟೋರೆಂಟ್‌ಗಳಲ್ಲಿ ಮಾತ್ರ ಶೇ.50 ರಷ್ಟುಸೀಟುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮುಂದಿನ 10 ದಿನಗಳಲ್ಲಿ ಸ್ಥಿತಿ ಪರಿಶೀಲಿಸಿ ಅಗತ್ಯವಾದರೆ ಹೆಚ್ಚುವರಿ ನಿರ್ಬಂಧ ಕ್ರಮಗಳನ್ನು ಮುಖ್ಯಮಂತ್ರಿಗಳು ಸೂಚಿಸಲಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more