ಕಾಟಾಚಾರಕ್ಕೆ ನೈಟ್‌ ಕರ್ಫ್ಯೂ: ಆತುರದ ನಿರ್ಧಾರದಿಂದ ಸರ್ಕಾರದ ಯಡವಟ್ಟು..?

ಕಾಟಾಚಾರಕ್ಕೆ ನೈಟ್‌ ಕರ್ಫ್ಯೂ: ಆತುರದ ನಿರ್ಧಾರದಿಂದ ಸರ್ಕಾರದ ಯಡವಟ್ಟು..?

Published : Dec 24, 2020, 10:53 AM ISTUpdated : Dec 24, 2020, 11:02 AM IST

9 ದಿನ ನೈಟ್‌ ಕರ್ಫ್ಯೂ ಜಾರಿ| ಕಾಟಾಚಾರ ನೈಟ್‌ ಕರ್ಫ್ಯೂ ಬೇಕಿತ್ತಾ?| ಜನಸಂಚಾರ ಇಲ್ಲದಂತಹ ಸಂದರ್ಭದಲ್ಲಿ ಕರ್ಫ್ಯೂ ವಿಧಿಸುವುದಾದರೂ ಯಾಕೆ?| 

ಬೆಂಗಳೂರು(ಡಿ.24): ಇಂದಿನಿಂದ ಜನವರಿ 2 ರವೆರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5  ಗಂಟೆಯವರೆಗೆ ನೈಟ್‌ ಕರ್ಫ್ಯೂ ಜಾರಿಯಾಗಲಿದೆ. 9 ದಿನ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕಾಟಾಚಾರ ನೈಟ್‌ ಕರ್ಫ್ಯೂ ಬೇಕಿತ್ತಾ ಎಂದು ರಾಜ್ಯದ ಜನತೆ ಪ್ರಶ್ನೆ ಮಾಡುತ್ತಿದ್ದಾರೆ. ಜನಸಂಚಾರ ಇಲ್ಲದಂತಹ ಸಂದರ್ಭದಲ್ಲಿ ಕರ್ಫ್ಯೂ ವಿಧಿಸುವುದಾದರೂ ಯಾಕೆ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸುತ್ತಿದ್ದಾರೆ.

ಬ್ರಿಟನ್‌ನಿಂದ ಬಂದವರಿಗಾಗಿ ಪ್ರತ್ಯೇಕ ಕಾರ್ಯಸೂಚಿ: ಅರೋಗ್ಯ ಇಲಾಖೆಗೆ ಟೆನ್ಷನ್‌ ಟೆನ್ಷನ್‌..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!