ಕಾಟಾಚಾರಕ್ಕೆ ನೈಟ್‌ ಕರ್ಫ್ಯೂ: ಆತುರದ ನಿರ್ಧಾರದಿಂದ ಸರ್ಕಾರದ ಯಡವಟ್ಟು..?

ಕಾಟಾಚಾರಕ್ಕೆ ನೈಟ್‌ ಕರ್ಫ್ಯೂ: ಆತುರದ ನಿರ್ಧಾರದಿಂದ ಸರ್ಕಾರದ ಯಡವಟ್ಟು..?

Suvarna News   | Asianet News
Published : Dec 24, 2020, 10:53 AM ISTUpdated : Dec 24, 2020, 11:02 AM IST

9 ದಿನ ನೈಟ್‌ ಕರ್ಫ್ಯೂ ಜಾರಿ| ಕಾಟಾಚಾರ ನೈಟ್‌ ಕರ್ಫ್ಯೂ ಬೇಕಿತ್ತಾ?| ಜನಸಂಚಾರ ಇಲ್ಲದಂತಹ ಸಂದರ್ಭದಲ್ಲಿ ಕರ್ಫ್ಯೂ ವಿಧಿಸುವುದಾದರೂ ಯಾಕೆ?| 

ಬೆಂಗಳೂರು(ಡಿ.24): ಇಂದಿನಿಂದ ಜನವರಿ 2 ರವೆರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5  ಗಂಟೆಯವರೆಗೆ ನೈಟ್‌ ಕರ್ಫ್ಯೂ ಜಾರಿಯಾಗಲಿದೆ. 9 ದಿನ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕಾಟಾಚಾರ ನೈಟ್‌ ಕರ್ಫ್ಯೂ ಬೇಕಿತ್ತಾ ಎಂದು ರಾಜ್ಯದ ಜನತೆ ಪ್ರಶ್ನೆ ಮಾಡುತ್ತಿದ್ದಾರೆ. ಜನಸಂಚಾರ ಇಲ್ಲದಂತಹ ಸಂದರ್ಭದಲ್ಲಿ ಕರ್ಫ್ಯೂ ವಿಧಿಸುವುದಾದರೂ ಯಾಕೆ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸುತ್ತಿದ್ದಾರೆ.

ಬ್ರಿಟನ್‌ನಿಂದ ಬಂದವರಿಗಾಗಿ ಪ್ರತ್ಯೇಕ ಕಾರ್ಯಸೂಚಿ: ಅರೋಗ್ಯ ಇಲಾಖೆಗೆ ಟೆನ್ಷನ್‌ ಟೆನ್ಷನ್‌..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!