ಕಾಟಾಚಾರಕ್ಕೆ ನೈಟ್‌ ಕರ್ಫ್ಯೂ: ಆತುರದ ನಿರ್ಧಾರದಿಂದ ಸರ್ಕಾರದ ಯಡವಟ್ಟು..?

ಕಾಟಾಚಾರಕ್ಕೆ ನೈಟ್‌ ಕರ್ಫ್ಯೂ: ಆತುರದ ನಿರ್ಧಾರದಿಂದ ಸರ್ಕಾರದ ಯಡವಟ್ಟು..?

Suvarna News   | Asianet News
Published : Dec 24, 2020, 10:53 AM ISTUpdated : Dec 24, 2020, 11:02 AM IST

9 ದಿನ ನೈಟ್‌ ಕರ್ಫ್ಯೂ ಜಾರಿ| ಕಾಟಾಚಾರ ನೈಟ್‌ ಕರ್ಫ್ಯೂ ಬೇಕಿತ್ತಾ?| ಜನಸಂಚಾರ ಇಲ್ಲದಂತಹ ಸಂದರ್ಭದಲ್ಲಿ ಕರ್ಫ್ಯೂ ವಿಧಿಸುವುದಾದರೂ ಯಾಕೆ?| 

ಬೆಂಗಳೂರು(ಡಿ.24): ಇಂದಿನಿಂದ ಜನವರಿ 2 ರವೆರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5  ಗಂಟೆಯವರೆಗೆ ನೈಟ್‌ ಕರ್ಫ್ಯೂ ಜಾರಿಯಾಗಲಿದೆ. 9 ದಿನ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕಾಟಾಚಾರ ನೈಟ್‌ ಕರ್ಫ್ಯೂ ಬೇಕಿತ್ತಾ ಎಂದು ರಾಜ್ಯದ ಜನತೆ ಪ್ರಶ್ನೆ ಮಾಡುತ್ತಿದ್ದಾರೆ. ಜನಸಂಚಾರ ಇಲ್ಲದಂತಹ ಸಂದರ್ಭದಲ್ಲಿ ಕರ್ಫ್ಯೂ ವಿಧಿಸುವುದಾದರೂ ಯಾಕೆ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸುತ್ತಿದ್ದಾರೆ.

ಬ್ರಿಟನ್‌ನಿಂದ ಬಂದವರಿಗಾಗಿ ಪ್ರತ್ಯೇಕ ಕಾರ್ಯಸೂಚಿ: ಅರೋಗ್ಯ ಇಲಾಖೆಗೆ ಟೆನ್ಷನ್‌ ಟೆನ್ಷನ್‌..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!