ಕಾಟಾಚಾರಕ್ಕೆ ನೈಟ್‌ ಕರ್ಫ್ಯೂ: ಆತುರದ ನಿರ್ಧಾರದಿಂದ ಸರ್ಕಾರದ ಯಡವಟ್ಟು..?

ಕಾಟಾಚಾರಕ್ಕೆ ನೈಟ್‌ ಕರ್ಫ್ಯೂ: ಆತುರದ ನಿರ್ಧಾರದಿಂದ ಸರ್ಕಾರದ ಯಡವಟ್ಟು..?

Suvarna News   | Asianet News
Published : Dec 24, 2020, 10:53 AM ISTUpdated : Dec 24, 2020, 11:02 AM IST

9 ದಿನ ನೈಟ್‌ ಕರ್ಫ್ಯೂ ಜಾರಿ| ಕಾಟಾಚಾರ ನೈಟ್‌ ಕರ್ಫ್ಯೂ ಬೇಕಿತ್ತಾ?| ಜನಸಂಚಾರ ಇಲ್ಲದಂತಹ ಸಂದರ್ಭದಲ್ಲಿ ಕರ್ಫ್ಯೂ ವಿಧಿಸುವುದಾದರೂ ಯಾಕೆ?| 

ಬೆಂಗಳೂರು(ಡಿ.24): ಇಂದಿನಿಂದ ಜನವರಿ 2 ರವೆರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5  ಗಂಟೆಯವರೆಗೆ ನೈಟ್‌ ಕರ್ಫ್ಯೂ ಜಾರಿಯಾಗಲಿದೆ. 9 ದಿನ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕಾಟಾಚಾರ ನೈಟ್‌ ಕರ್ಫ್ಯೂ ಬೇಕಿತ್ತಾ ಎಂದು ರಾಜ್ಯದ ಜನತೆ ಪ್ರಶ್ನೆ ಮಾಡುತ್ತಿದ್ದಾರೆ. ಜನಸಂಚಾರ ಇಲ್ಲದಂತಹ ಸಂದರ್ಭದಲ್ಲಿ ಕರ್ಫ್ಯೂ ವಿಧಿಸುವುದಾದರೂ ಯಾಕೆ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸುತ್ತಿದ್ದಾರೆ.

ಬ್ರಿಟನ್‌ನಿಂದ ಬಂದವರಿಗಾಗಿ ಪ್ರತ್ಯೇಕ ಕಾರ್ಯಸೂಚಿ: ಅರೋಗ್ಯ ಇಲಾಖೆಗೆ ಟೆನ್ಷನ್‌ ಟೆನ್ಷನ್‌..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!