ತುಮಕೂರಲ್ಲಿ ರಸ್ತೆ ಅಪಘಾತ: ರಾಜ್ಯ ಸರ್ಕಾರಕ್ಕೂ ಮುನ್ನ ಪ್ರಧಾನಿ ಮೋದಿ ಪರಿಹಾರ ಘೋಷಣೆ

ತುಮಕೂರಲ್ಲಿ ರಸ್ತೆ ಅಪಘಾತ: ರಾಜ್ಯ ಸರ್ಕಾರಕ್ಕೂ ಮುನ್ನ ಪ್ರಧಾನಿ ಮೋದಿ ಪರಿಹಾರ ಘೋಷಣೆ

Published : Aug 25, 2022, 01:40 PM IST

Tumakuru Road Accident News: ಮೃತರ ಕುಟುಂಬಗಳ ನೆರವಿಗೆ ಪ್ರಧಾನಿ ಮೋದಿ ಧಾವಿಸಿದ್ದು ರಾಜ್ಯ ಸರ್ಕಾರದ ಮುನ್ನವೇ ಪರಿಹಾರ ಘೋಷಿಸಿದ್ದಾರೆ

ನವದೆಹಲಿ (ಆ. 25):  ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ನಡೆದ ಭೀಕರ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳ ನೆರವಿಗೆ ಪ್ರಧಾನಿ ಮೋದಿ ಧಾವಿಸಿದ್ದು ರಾಜ್ಯ ಸರ್ಕಾರದ ಮುನ್ನವೇ ಪರಿಹಾರ ಘೋಷಿಸಿದ್ದಾರೆ. ಅಫಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ. 

"ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು" ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. 

Karnataka Accident News: ಭೀಕರ ಅಪಘಾತ; ರಾಯಚೂರು ಮೂಲದ 9 ಮಂದಿ ಸ್ಥಳದಲ್ಲೇ ದುರ್ಮರಣ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more