ಲೋಕಸಭೆಯಲ್ಲಿ ಚರ್ಚೆಯಾದ ಕರ್ನಾಟಕದ 73 ಸಾವಿರ ಕೋಟಿ ಅನುದಾನ ಬಾಕಿ!

ಲೋಕಸಭೆಯಲ್ಲಿ ಚರ್ಚೆಯಾದ ಕರ್ನಾಟಕದ 73 ಸಾವಿರ ಕೋಟಿ ಅನುದಾನ ಬಾಕಿ!

Published : Feb 05, 2024, 10:52 PM IST

ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಅನುದಾನ ಸಮರ ಇಂದು ಲೋಕಸಭೆಯಲ್ಲೂ ಚರ್ಚೆಯಾಯಿತು. 73 ಸಾವಿರ ಕೋಟಿ ಬಾಕಿ ಇದೆ ಎಂದು ಸಿಎಂ, ಡಿಸಿಎಂ ಸುದ್ದಿಗೋಷ್ಠಿ ನಡೆಸಿದರೆ, ನಿರ್ಮಲಾ ಸೀತಾರಾಮನ್‌ ಇದು ರಾಜಕೀಯ ಪ್ರೇರಿತ ಆರೋಪ ಎಂದು ಉತ್ತರಿಸಿದ್ದಾರೆ.

ಬೆಂಗಳೂರು (ಜ.5): ರಾಜ್ಯ ಸರ್ಕಾರದ ಅನುದಾನ ಸಮರದ ಆರೋಪ ಲೋಕಸಭೆಯಲ್ಲೂ ಸದ್ದು ಮಾಡಿದೆ. ಕರ್ನಾಟಕ ಅನುದಾನ ವಿಷಯವನ್ನು ಅಧೀರ್‌ ರಂಜನ್‌ ಚೌಧರಿ ಪ್ರಸ್ತಾಪ ಮಾಡಿದ್ದಾರೆ. ಅಧೀರ್ ರಂಜನ್ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲೇ ಉತ್ತರ ನೀಡಿದ್ದಾರೆ.

ಗ್ಯಾರಂಟಿಗೆ ಖರ್ಚು ಮಾಡಿ ನಮ್ಮ ಮೇಲೆ ಆರೋಪ ಮಾಡುವುದು ಸರಿಯಲ್ಲ. ಅನುದಾನ ವಿಷಯದಲ್ಲಿ ನಾವು ರಾಜ್ಯಕ್ಕೆ ಅನ್ಯಾಯ ಮಾಡುವುದು ಸಾಧ್ಯವಿಲ್ಲ. ಹಣಕಾಸು ಆಯೋಗ ಹೇಳಿದ್ದಷ್ಟು ಅನುದಾನ ನೀಡೇ ನೀಡ್ತೇವೆ ಎಂದು ತಿಳಿಸಿದ್ದಾರೆ. ರಾಜ್ಯಗಳಿಗೆ ಹಣ ಹಂಚಿಕೆ ನೇರ ತೆರಿಗೆ ವಿಚಾರದಲ್ಲಿ ಬರುತ್ತದೆ. ಹಣಕಾಸು ಆಯೋಗದ ವರದಿಯ ಮೇಲೆ ಇದರ ನಿರ್ಧಾರವಾಗುತ್ತದೆ. ಜಿಎಸ್ಟಿಯಲ್ಲಿ ಇರುವ ಎಸ್‌ಜಿಎಸ್‌ಟಿ ಸಂಪೂರ್ಣವಾಗಿ ರಾಜ್ಯಕ್ಕೆ ಹೋಗುತ್ತೆ ಎಂದು ನಿರ್ಮಲಾ ತಿಳಿಸಿದ್ದಾರೆ.

4 ವರ್ಷದಲ್ಲಿ ರಾಜ್ಯವನ್ನು ಜಾಗತಿಕ ಅನಿಮೇಷನ್‌ ಲೀಡರ್‌ ಮಾಡುವ ಗುರಿ: ಸಿದ್ದರಾಮಯ್ಯ

ಇದಕ್ಕೂ ಮುನ್ನ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ,  ಬಿಜೆಪಿ ಅಧಿಕಾರವಿಲ್ಲದ ರಾಜ್ಯಗಳಿಗೆ ಭಾರೀ ಪ್ರಮಾಣದ ಬಾಕಿ ಉಳಿಸಿಕೊಳ್ಳಲಾಗಿದೆ.  ಇದಕ್ಕೆ ಪ್ರಸ್ತುತ ಕರ್ನಾಟಕವೇ ಉದಾಹರಣೆ. ನಿಮ್ಮ ತಾರತಮ್ಯ ನೀತಿ, ಆಡಳಿತ ಶಾಹಿ ವ್ಯವಸ್ಥೆ ವಿರುದ್ಧ ಕೋಪಗೊಂಡಿದ್ದಾರೆ ಎಂದು ಹೇಳಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more