ಊಟದಲ್ಲಿ ನೊಣ, ಗಬ್ಬುನಾರುವ ವಾರ್ಡ್‌ಗಳು: ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಯಿದು..!

ಊಟದಲ್ಲಿ ನೊಣ, ಗಬ್ಬುನಾರುವ ವಾರ್ಡ್‌ಗಳು: ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಯಿದು..!

Published : Jun 29, 2020, 11:18 AM ISTUpdated : Jun 29, 2020, 11:19 AM IST

ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆ ಅನಾವರಣ ಪದೇ ಪದೇ ಆಗುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ರೋಗಿಗಳ ಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಕಲ್ಬುರ್ಗಿ ಕೋವಿಡ್ 19 ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ ಪೇದೆ. ಏಷಿಯನ್ ಮಹಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ ಪೇದೆ ಅಲ್ಲಿನ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ. ಊಟದಲ್ಲಿ ನೊಣ, ಗಬ್ಬು ನಾರುವ ವಾರ್ಡ್‌ಗಳು, ನಾಯಿಗಳು ಮಲಗಲು ಯೋಗ್ಯವಾದ ಜಾಗ ಅಲ್ಲ. ಇಲ್ಲಿದ್ರೆ ಮತ್ತೊಂದು ಕೊರೊನಾ ಅಟ್ಯಾಕ್ ಆಗುತ್ತೆ. ಈ ಕ್ವಾರಂಟೈನ್ ಕೇಂದ್ರದಲ್ಲಿ ಜೀವಂತ ಶವವಾಗುತ್ತೇವೆ.  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ಹೀಗಾದ್ರೆ ಸಾಮಾನ್ಯ ಜನರ ಪರಿಸ್ಥಿತಿ ಏನು? 

 

ಬೆಂಗಳೂರು (ಜೂ. 29): ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆ ಅನಾವರಣ ಪದೇ ಪದೇ ಆಗುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ರೋಗಿಗಳ ಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಕಲ್ಬುರ್ಗಿ ಕೋವಿಡ್ 19 ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ ಪೇದೆ. ಏಷಿಯನ್ ಮಹಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ ಪೇದೆ ಅಲ್ಲಿನ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ. ಊಟದಲ್ಲಿ ನೊಣ, ಗಬ್ಬು ನಾರುವ ವಾರ್ಡ್‌ಗಳು, ನಾಯಿಗಳು ಮಲಗಲು ಯೋಗ್ಯವಾದ ಜಾಗ ಅಲ್ಲ. ಇಲ್ಲಿದ್ರೆ ಮತ್ತೊಂದು ಕೊರೊನಾ ಅಟ್ಯಾಕ್ ಆಗುತ್ತೆ. ಈ ಕ್ವಾರಂಟೈನ್ ಕೇಂದ್ರದಲ್ಲಿ ಜೀವಂತ ಶವವಾಗುತ್ತೇವೆ.  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ಹೀಗಾದ್ರೆ ಸಾಮಾನ್ಯ ಜನರ ಪರಿಸ್ಥಿತಿ ಏನು? 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!