ಊಟದಲ್ಲಿ ನೊಣ, ಗಬ್ಬುನಾರುವ ವಾರ್ಡ್‌ಗಳು: ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಯಿದು..!

ಊಟದಲ್ಲಿ ನೊಣ, ಗಬ್ಬುನಾರುವ ವಾರ್ಡ್‌ಗಳು: ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಯಿದು..!

Published : Jun 29, 2020, 11:18 AM ISTUpdated : Jun 29, 2020, 11:19 AM IST

ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆ ಅನಾವರಣ ಪದೇ ಪದೇ ಆಗುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ರೋಗಿಗಳ ಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಕಲ್ಬುರ್ಗಿ ಕೋವಿಡ್ 19 ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ ಪೇದೆ. ಏಷಿಯನ್ ಮಹಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ ಪೇದೆ ಅಲ್ಲಿನ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ. ಊಟದಲ್ಲಿ ನೊಣ, ಗಬ್ಬು ನಾರುವ ವಾರ್ಡ್‌ಗಳು, ನಾಯಿಗಳು ಮಲಗಲು ಯೋಗ್ಯವಾದ ಜಾಗ ಅಲ್ಲ. ಇಲ್ಲಿದ್ರೆ ಮತ್ತೊಂದು ಕೊರೊನಾ ಅಟ್ಯಾಕ್ ಆಗುತ್ತೆ. ಈ ಕ್ವಾರಂಟೈನ್ ಕೇಂದ್ರದಲ್ಲಿ ಜೀವಂತ ಶವವಾಗುತ್ತೇವೆ.  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ಹೀಗಾದ್ರೆ ಸಾಮಾನ್ಯ ಜನರ ಪರಿಸ್ಥಿತಿ ಏನು? 

 

ಬೆಂಗಳೂರು (ಜೂ. 29): ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆ ಅನಾವರಣ ಪದೇ ಪದೇ ಆಗುತ್ತಿದೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ರೋಗಿಗಳ ಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಕಲ್ಬುರ್ಗಿ ಕೋವಿಡ್ 19 ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ ಪೇದೆ. ಏಷಿಯನ್ ಮಹಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ ಪೇದೆ ಅಲ್ಲಿನ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ. ಊಟದಲ್ಲಿ ನೊಣ, ಗಬ್ಬು ನಾರುವ ವಾರ್ಡ್‌ಗಳು, ನಾಯಿಗಳು ಮಲಗಲು ಯೋಗ್ಯವಾದ ಜಾಗ ಅಲ್ಲ. ಇಲ್ಲಿದ್ರೆ ಮತ್ತೊಂದು ಕೊರೊನಾ ಅಟ್ಯಾಕ್ ಆಗುತ್ತೆ. ಈ ಕ್ವಾರಂಟೈನ್ ಕೇಂದ್ರದಲ್ಲಿ ಜೀವಂತ ಶವವಾಗುತ್ತೇವೆ.  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ಹೀಗಾದ್ರೆ ಸಾಮಾನ್ಯ ಜನರ ಪರಿಸ್ಥಿತಿ ಏನು? 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?