ಜೂನ್ 7ರವರೆಗೆ ಯಾವುದೇ ಬದಲಾವಣೆ ಇಲ್ಲ, ಸಿಎಂ ಸಭೆ ಬಳಿಕ ನಿರ್ಧಾರ: ಬೊಮ್ಮಾಯಿ

ಜೂನ್ 7ರವರೆಗೆ ಯಾವುದೇ ಬದಲಾವಣೆ ಇಲ್ಲ, ಸಿಎಂ ಸಭೆ ಬಳಿಕ ನಿರ್ಧಾರ: ಬೊಮ್ಮಾಯಿ

Published : May 30, 2021, 01:28 PM ISTUpdated : May 30, 2021, 01:37 PM IST

- ಜೂನ್ 7 ರವರೆಗೆ ಯಾವುದೇ ಬದಲಾವಣೆ ಇಲ್ಲ, ಯಥಾಸ್ಥಿತಿ ಮುಂದುವರಿಕೆ

- ಜನರು ಸಹಕರಿಸಿ ಸೋಂಕು ತಗ್ಗಿದರೆ ಲಾಕ್‌ಡೌನ್ ಮುಂದುವರೆಸುವುದಿಲ್ಲ: ಬಿಎಸ್‌ವೈ

- 'ಪಾಸಿಟಿವಿಟಿ ದರ ಶೇ. 10 ಕ್ಕಿಂತ ಕಡಿಮೆಯಾದಲ್ಲಿ ಸಡಿಲಿಕೆ ಸಾಧ್ಯತೆ

ಬೆಂಗಳೂರು (ಮೇ. 30): ಜೂನ್ 7 ರವರೆಗೆ ಯಾವುದೇ ಬದಲಾವಣೆ ಇಲ್ಲ, ಯಥಾಸ್ಥಿತಿ ಮುಂದುವರೆಯುವುದು. ವಿಸ್ತರಣೆ ಮಾಡುವ ಬಗ್ಗೆ ಸಿಎಂ ಸಿಎಂ ನಿರ್ಧರಿಸುತ್ತಾರೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

'ಪಾಸಿಟಿವಿಟಿ ದರ ಶೇ. 10 ಕ್ಕಿಂತ ಕಡಿಮೆಯಾದಲ್ಲಿ ಜೂನ್ 7 ರ ಬಳಿಕ ಒಂದಿಷ್ಟು ಸಡಿಲಿಕೆ ಮಾಡುವ ಸಾಧ್ಯತೆ ಇದೆ. ಇನ್ನು ಸೋಂಕು ಪ್ರಮಾಣ ಇಳಿಕೆಯಾದಲ್ಲಿ ಲಾಕ್‌ಡೌನ್ ಮುಂದುವರೆಸುವ ಪ್ರಶ್ನೆ ಉದ್ಭವಿಸುವುದಿಲ್ಲ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!