ಜೂನ್ 7ರವರೆಗೆ ಯಾವುದೇ ಬದಲಾವಣೆ ಇಲ್ಲ, ಸಿಎಂ ಸಭೆ ಬಳಿಕ ನಿರ್ಧಾರ: ಬೊಮ್ಮಾಯಿ

ಜೂನ್ 7ರವರೆಗೆ ಯಾವುದೇ ಬದಲಾವಣೆ ಇಲ್ಲ, ಸಿಎಂ ಸಭೆ ಬಳಿಕ ನಿರ್ಧಾರ: ಬೊಮ್ಮಾಯಿ

Suvarna News   | Asianet News
Published : May 30, 2021, 01:28 PM ISTUpdated : May 30, 2021, 01:37 PM IST

- ಜೂನ್ 7 ರವರೆಗೆ ಯಾವುದೇ ಬದಲಾವಣೆ ಇಲ್ಲ, ಯಥಾಸ್ಥಿತಿ ಮುಂದುವರಿಕೆ

- ಜನರು ಸಹಕರಿಸಿ ಸೋಂಕು ತಗ್ಗಿದರೆ ಲಾಕ್‌ಡೌನ್ ಮುಂದುವರೆಸುವುದಿಲ್ಲ: ಬಿಎಸ್‌ವೈ

- 'ಪಾಸಿಟಿವಿಟಿ ದರ ಶೇ. 10 ಕ್ಕಿಂತ ಕಡಿಮೆಯಾದಲ್ಲಿ ಸಡಿಲಿಕೆ ಸಾಧ್ಯತೆ

ಬೆಂಗಳೂರು (ಮೇ. 30): ಜೂನ್ 7 ರವರೆಗೆ ಯಾವುದೇ ಬದಲಾವಣೆ ಇಲ್ಲ, ಯಥಾಸ್ಥಿತಿ ಮುಂದುವರೆಯುವುದು. ವಿಸ್ತರಣೆ ಮಾಡುವ ಬಗ್ಗೆ ಸಿಎಂ ಸಿಎಂ ನಿರ್ಧರಿಸುತ್ತಾರೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

'ಪಾಸಿಟಿವಿಟಿ ದರ ಶೇ. 10 ಕ್ಕಿಂತ ಕಡಿಮೆಯಾದಲ್ಲಿ ಜೂನ್ 7 ರ ಬಳಿಕ ಒಂದಿಷ್ಟು ಸಡಿಲಿಕೆ ಮಾಡುವ ಸಾಧ್ಯತೆ ಇದೆ. ಇನ್ನು ಸೋಂಕು ಪ್ರಮಾಣ ಇಳಿಕೆಯಾದಲ್ಲಿ ಲಾಕ್‌ಡೌನ್ ಮುಂದುವರೆಸುವ ಪ್ರಶ್ನೆ ಉದ್ಭವಿಸುವುದಿಲ್ಲ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!