ಜೂನ್ 7ರವರೆಗೆ ಯಾವುದೇ ಬದಲಾವಣೆ ಇಲ್ಲ, ಸಿಎಂ ಸಭೆ ಬಳಿಕ ನಿರ್ಧಾರ: ಬೊಮ್ಮಾಯಿ

May 30, 2021, 1:28 PM IST

ಬೆಂಗಳೂರು (ಮೇ. 30): ಜೂನ್ 7 ರವರೆಗೆ ಯಾವುದೇ ಬದಲಾವಣೆ ಇಲ್ಲ, ಯಥಾಸ್ಥಿತಿ ಮುಂದುವರೆಯುವುದು. ವಿಸ್ತರಣೆ ಮಾಡುವ ಬಗ್ಗೆ ಸಿಎಂ ಸಿಎಂ ನಿರ್ಧರಿಸುತ್ತಾರೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

18 ವರ್ಷದೊಳಗಿನ ಲಕ್ಷಾಂತರ ಮಕ್ಕಳಿಗೆ ಕೊರೋನಾ ಅಟ್ಯಾಕ್

'ಪಾಸಿಟಿವಿಟಿ ದರ ಶೇ. 10 ಕ್ಕಿಂತ ಕಡಿಮೆಯಾದಲ್ಲಿ ಜೂನ್ 7 ರ ಬಳಿಕ ಒಂದಿಷ್ಟು ಸಡಿಲಿಕೆ ಮಾಡುವ ಸಾಧ್ಯತೆ ಇದೆ. ಇನ್ನು ಸೋಂಕು ಪ್ರಮಾಣ ಇಳಿಕೆಯಾದಲ್ಲಿ ಲಾಕ್‌ಡೌನ್ ಮುಂದುವರೆಸುವ ಪ್ರಶ್ನೆ ಉದ್ಭವಿಸುವುದಿಲ್ಲ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.