ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

Published : May 11, 2021, 05:11 PM IST

ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ. ಕೋವ್ಯಾಕ್ಸಿನ್ ಪೂರೈಕೆಗಾಗಿ  ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆರಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಮೇ.11): ಕೊರೋನಾವನ್ನು ನಿಯಂತ್ರಿಸಲು ಕೊರೋನಾ ಲಸಿಕೆ ಹಾಕಿಸಿಕೊಳ್ಳಬೇಕೆಂದು ಸ್ವತಃ ಕೇಂದ್ರ ಸರ್ಕಾರವೇ ಸಾರಿ ಹೇಳುತ್ತಿದೆ.ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ.

ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ 

ಕೋವ್ಯಾಕ್ಸಿನ್ ಪೂರೈಕೆಗಾಗಿ ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಆಕ್ಸಿಜನ್ ವಿಚಾರದಲ್ಲೂ ಕೇಂದ್ರ ಸರ್ಕಾರ ಮಲತಾಯಿಧೋರಣೆ ಮಾಡಿತ್ತು. ಇದೀಗ ಲಸಿಕೆ ವಿಚಾರದಲ್ಲೂ ಅದೇ ಮಾಡುತ್ತಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!