ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

Published : May 11, 2021, 05:11 PM IST

ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ. ಕೋವ್ಯಾಕ್ಸಿನ್ ಪೂರೈಕೆಗಾಗಿ  ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆರಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಮೇ.11): ಕೊರೋನಾವನ್ನು ನಿಯಂತ್ರಿಸಲು ಕೊರೋನಾ ಲಸಿಕೆ ಹಾಕಿಸಿಕೊಳ್ಳಬೇಕೆಂದು ಸ್ವತಃ ಕೇಂದ್ರ ಸರ್ಕಾರವೇ ಸಾರಿ ಹೇಳುತ್ತಿದೆ.ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ.

ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ 

ಕೋವ್ಯಾಕ್ಸಿನ್ ಪೂರೈಕೆಗಾಗಿ ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಆಕ್ಸಿಜನ್ ವಿಚಾರದಲ್ಲೂ ಕೇಂದ್ರ ಸರ್ಕಾರ ಮಲತಾಯಿಧೋರಣೆ ಮಾಡಿತ್ತು. ಇದೀಗ ಲಸಿಕೆ ವಿಚಾರದಲ್ಲೂ ಅದೇ ಮಾಡುತ್ತಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!