ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

Published : May 11, 2021, 05:11 PM IST

ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ. ಕೋವ್ಯಾಕ್ಸಿನ್ ಪೂರೈಕೆಗಾಗಿ  ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆರಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಮೇ.11): ಕೊರೋನಾವನ್ನು ನಿಯಂತ್ರಿಸಲು ಕೊರೋನಾ ಲಸಿಕೆ ಹಾಕಿಸಿಕೊಳ್ಳಬೇಕೆಂದು ಸ್ವತಃ ಕೇಂದ್ರ ಸರ್ಕಾರವೇ ಸಾರಿ ಹೇಳುತ್ತಿದೆ.ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ.

ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ 

ಕೋವ್ಯಾಕ್ಸಿನ್ ಪೂರೈಕೆಗಾಗಿ ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಆಕ್ಸಿಜನ್ ವಿಚಾರದಲ್ಲೂ ಕೇಂದ್ರ ಸರ್ಕಾರ ಮಲತಾಯಿಧೋರಣೆ ಮಾಡಿತ್ತು. ಇದೀಗ ಲಸಿಕೆ ವಿಚಾರದಲ್ಲೂ ಅದೇ ಮಾಡುತ್ತಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!