ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

Published : May 11, 2021, 05:11 PM IST

ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ. ಕೋವ್ಯಾಕ್ಸಿನ್ ಪೂರೈಕೆಗಾಗಿ  ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆರಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಮೇ.11): ಕೊರೋನಾವನ್ನು ನಿಯಂತ್ರಿಸಲು ಕೊರೋನಾ ಲಸಿಕೆ ಹಾಕಿಸಿಕೊಳ್ಳಬೇಕೆಂದು ಸ್ವತಃ ಕೇಂದ್ರ ಸರ್ಕಾರವೇ ಸಾರಿ ಹೇಳುತ್ತಿದೆ.ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ.

ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ 

ಕೋವ್ಯಾಕ್ಸಿನ್ ಪೂರೈಕೆಗಾಗಿ ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಆಕ್ಸಿಜನ್ ವಿಚಾರದಲ್ಲೂ ಕೇಂದ್ರ ಸರ್ಕಾರ ಮಲತಾಯಿಧೋರಣೆ ಮಾಡಿತ್ತು. ಇದೀಗ ಲಸಿಕೆ ವಿಚಾರದಲ್ಲೂ ಅದೇ ಮಾಡುತ್ತಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!