ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

ಆಕ್ಸಿಜನ್ ಆಯ್ತು ಈಗ ಲಸಿಕೆ: ಯಾಕಿಷ್ಟು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ?

Published : May 11, 2021, 05:11 PM IST

ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ. ಕೋವ್ಯಾಕ್ಸಿನ್ ಪೂರೈಕೆಗಾಗಿ  ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆರಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಮೇ.11): ಕೊರೋನಾವನ್ನು ನಿಯಂತ್ರಿಸಲು ಕೊರೋನಾ ಲಸಿಕೆ ಹಾಕಿಸಿಕೊಳ್ಳಬೇಕೆಂದು ಸ್ವತಃ ಕೇಂದ್ರ ಸರ್ಕಾರವೇ ಸಾರಿ ಹೇಳುತ್ತಿದೆ.ಕೇಂದ್ರ ಸರ್ಕಾರ ದೇಶದ 14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊಟ್ಟಿದೆ. ಆದ್ರೆ, ಕರ್ನಾಟಕಕ್ಕೆ ಇಲ್ಲ.

ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ 

ಕೋವ್ಯಾಕ್ಸಿನ್ ಪೂರೈಕೆಗಾಗಿ ಬಯೋಟಿಕ್‌ಗೆ ಕೇಂದ್ರ ಕೊಟ್ಟಿರುವ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ.ಲಸಿಕೆ ಬೇಡಿಕೆ ಇರುವಾಗಲೇ ರಾಜ್ಯಕ್ಕೆ ಆಘಾತವಾಗಿದೆ. ಆಕ್ಸಿಜನ್ ವಿಚಾರದಲ್ಲೂ ಕೇಂದ್ರ ಸರ್ಕಾರ ಮಲತಾಯಿಧೋರಣೆ ಮಾಡಿತ್ತು. ಇದೀಗ ಲಸಿಕೆ ವಿಚಾರದಲ್ಲೂ ಅದೇ ಮಾಡುತ್ತಿದೆ. ಇನ್ನು ಈ ಬಗ್ಗೆ ಮಂಡ್ಯ ಸಂಸದ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!