ಇಡೀ ಬೆಂಗ್ಳೂರು ಸೀಲ್‌ಡೌನ್? BBMP ಕಮಿಷನರ್ ಹೇಳಿದ್ದಿಷ್ಟು..

ಇಡೀ ಬೆಂಗ್ಳೂರು ಸೀಲ್‌ಡೌನ್? BBMP ಕಮಿಷನರ್ ಹೇಳಿದ್ದಿಷ್ಟು..

Suvarna News   | Asianet News
Published : Jul 10, 2020, 05:23 PM IST

ಈಗ ರಾಜ್ಯ ರಾಜಧಾನಿಯಾದ ಬೆಂಗಳೂರು ಸಂಪೂರ್ಣ ಸೀಲ್‌ಡೌನ್ ಮಾಡುತ್ತಾರೆ ಎನ್ನುವ ಗಾಳಿ ಸುದ್ದಿಗಳಿಗೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ತೆರೆ ಎಳೆದಿದ್ದಾರೆ. ಬೆಂಗಳೂರು ಸೀಲ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಬೆಂಗಳೂರು(ಜು.10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಂಪ್ರತಿ ಸಾವಿರಕ್ಕೂ ಅಧಿಕ ಕೊರೋನಾ ಕೇಸ್‌ಗಳು ಪತ್ತೆಯಾಗುತ್ತಿವೆ. ಇದರ ಬೆನ್ನಲ್ಲೇ ಇಡೀ ಬೆಂಗಳೂರು ಸೀಲ್‌ಡೌನ್ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಆದರೆ ಈಗ ರಾಜ್ಯ ರಾಜಧಾನಿಯಾದ ಬೆಂಗಳೂರು ಸಂಪೂರ್ಣ ಸೀಲ್‌ಡೌನ್ ಮಾಡುತ್ತಾರೆ ಎನ್ನುವ ಗಾಳಿ ಸುದ್ದಿಗಳಿಗೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ತೆರೆ ಎಳೆದಿದ್ದಾರೆ. ಬೆಂಗಳೂರು ಸೀಲ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಬಿಬಿಎಂಪಿ ಆಯುಕ್ತರು, ಕೊರೋನಾ ಸೋಂಕಿತರಿರುವವ ಏರಿಯಾಗಳನ್ನು ಮಾತ್ರವೇ ಸೀಲ್‌ಡೌನ್ ಮಾಡುತ್ತೇವೆ. ಆದರೆ ಸಂಪೂರ್ಣ ಬೆಂಗಳೂರನ್ನು ಸೀಲ್‌ಡೌನ್ ಮಾಡುವ ಸುದ್ದಿಯೇ ಸುಳ್ಳು ಎಂದು ಸ್ಪಷ್ಟವಾಗಿ ಪುನರುಚ್ಚರಿಸಿದ್ದಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?