ಇಡೀ ಬೆಂಗ್ಳೂರು ಸೀಲ್‌ಡೌನ್? BBMP ಕಮಿಷನರ್ ಹೇಳಿದ್ದಿಷ್ಟು..

ಇಡೀ ಬೆಂಗ್ಳೂರು ಸೀಲ್‌ಡೌನ್? BBMP ಕಮಿಷನರ್ ಹೇಳಿದ್ದಿಷ್ಟು..

Suvarna News   | Asianet News
Published : Jul 10, 2020, 05:23 PM IST

ಈಗ ರಾಜ್ಯ ರಾಜಧಾನಿಯಾದ ಬೆಂಗಳೂರು ಸಂಪೂರ್ಣ ಸೀಲ್‌ಡೌನ್ ಮಾಡುತ್ತಾರೆ ಎನ್ನುವ ಗಾಳಿ ಸುದ್ದಿಗಳಿಗೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ತೆರೆ ಎಳೆದಿದ್ದಾರೆ. ಬೆಂಗಳೂರು ಸೀಲ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಬೆಂಗಳೂರು(ಜು.10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಂಪ್ರತಿ ಸಾವಿರಕ್ಕೂ ಅಧಿಕ ಕೊರೋನಾ ಕೇಸ್‌ಗಳು ಪತ್ತೆಯಾಗುತ್ತಿವೆ. ಇದರ ಬೆನ್ನಲ್ಲೇ ಇಡೀ ಬೆಂಗಳೂರು ಸೀಲ್‌ಡೌನ್ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಆದರೆ ಈಗ ರಾಜ್ಯ ರಾಜಧಾನಿಯಾದ ಬೆಂಗಳೂರು ಸಂಪೂರ್ಣ ಸೀಲ್‌ಡೌನ್ ಮಾಡುತ್ತಾರೆ ಎನ್ನುವ ಗಾಳಿ ಸುದ್ದಿಗಳಿಗೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ತೆರೆ ಎಳೆದಿದ್ದಾರೆ. ಬೆಂಗಳೂರು ಸೀಲ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಬಿಬಿಎಂಪಿ ಆಯುಕ್ತರು, ಕೊರೋನಾ ಸೋಂಕಿತರಿರುವವ ಏರಿಯಾಗಳನ್ನು ಮಾತ್ರವೇ ಸೀಲ್‌ಡೌನ್ ಮಾಡುತ್ತೇವೆ. ಆದರೆ ಸಂಪೂರ್ಣ ಬೆಂಗಳೂರನ್ನು ಸೀಲ್‌ಡೌನ್ ಮಾಡುವ ಸುದ್ದಿಯೇ ಸುಳ್ಳು ಎಂದು ಸ್ಪಷ್ಟವಾಗಿ ಪುನರುಚ್ಚರಿಸಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?