ಇಡೀ ಬೆಂಗ್ಳೂರು ಸೀಲ್‌ಡೌನ್? BBMP ಕಮಿಷನರ್ ಹೇಳಿದ್ದಿಷ್ಟು..

ಇಡೀ ಬೆಂಗ್ಳೂರು ಸೀಲ್‌ಡೌನ್? BBMP ಕಮಿಷನರ್ ಹೇಳಿದ್ದಿಷ್ಟು..

Suvarna News   | Asianet News
Published : Jul 10, 2020, 05:23 PM IST

ಈಗ ರಾಜ್ಯ ರಾಜಧಾನಿಯಾದ ಬೆಂಗಳೂರು ಸಂಪೂರ್ಣ ಸೀಲ್‌ಡೌನ್ ಮಾಡುತ್ತಾರೆ ಎನ್ನುವ ಗಾಳಿ ಸುದ್ದಿಗಳಿಗೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ತೆರೆ ಎಳೆದಿದ್ದಾರೆ. ಬೆಂಗಳೂರು ಸೀಲ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಬೆಂಗಳೂರು(ಜು.10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಂಪ್ರತಿ ಸಾವಿರಕ್ಕೂ ಅಧಿಕ ಕೊರೋನಾ ಕೇಸ್‌ಗಳು ಪತ್ತೆಯಾಗುತ್ತಿವೆ. ಇದರ ಬೆನ್ನಲ್ಲೇ ಇಡೀ ಬೆಂಗಳೂರು ಸೀಲ್‌ಡೌನ್ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಆದರೆ ಈಗ ರಾಜ್ಯ ರಾಜಧಾನಿಯಾದ ಬೆಂಗಳೂರು ಸಂಪೂರ್ಣ ಸೀಲ್‌ಡೌನ್ ಮಾಡುತ್ತಾರೆ ಎನ್ನುವ ಗಾಳಿ ಸುದ್ದಿಗಳಿಗೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ತೆರೆ ಎಳೆದಿದ್ದಾರೆ. ಬೆಂಗಳೂರು ಸೀಲ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಬಿಬಿಎಂಪಿ ಆಯುಕ್ತರು, ಕೊರೋನಾ ಸೋಂಕಿತರಿರುವವ ಏರಿಯಾಗಳನ್ನು ಮಾತ್ರವೇ ಸೀಲ್‌ಡೌನ್ ಮಾಡುತ್ತೇವೆ. ಆದರೆ ಸಂಪೂರ್ಣ ಬೆಂಗಳೂರನ್ನು ಸೀಲ್‌ಡೌನ್ ಮಾಡುವ ಸುದ್ದಿಯೇ ಸುಳ್ಳು ಎಂದು ಸ್ಪಷ್ಟವಾಗಿ ಪುನರುಚ್ಚರಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!