Defection Politics: ನಮ್ಮ ಪಕ್ಷ ಗಟ್ಟಿಯಾಗಿದೆ, ಆಂತರಿಕ ಗೊಂದಲವಿಲ್ಲ: ಕೋಟಾ

Defection Politics: ನಮ್ಮ ಪಕ್ಷ ಗಟ್ಟಿಯಾಗಿದೆ, ಆಂತರಿಕ ಗೊಂದಲವಿಲ್ಲ: ಕೋಟಾ

Published : Feb 02, 2022, 04:53 PM IST

ಬಿಜೆಪಿ ಪಕ್ಷ ಗಟ್ಟಿಯಾಗಿದೆ. ಗೊಂದಲವಿಲ್ಲ, ಯೋಜನಾಬದ್ಧವಾಗಿ ನಮ್ಮ ಸಂಘಟನೆ ಕೆಲಸ ಮಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿ ಸಣ್ಣ ಪುಟ್ಟ ಗೊಂದಲ ಇರುವುದು ಸಹಜ, ಇದ್ದರೂ ಅದು ಕೂಡಾ ಸರಿಯಾಗುತ್ತದೆ' ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Kota Shrinivas Poojari) ಹೇಳಿದ್ದಾರೆ. 
 

ಬೆಂಗಳೂರು (ಫೆ. 02): ಬಿಜೆಪಿ ಪಕ್ಷ ಗಟ್ಟಿಯಾಗಿದೆ. ಗೊಂದಲವಿಲ್ಲ, ಯೋಜನಾಬದ್ಧವಾಗಿ ನಮ್ಮ ಸಂಘಟನೆ ಕೆಲಸ ಮಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿ ಸಣ್ಣ ಪುಟ್ಟ ಗೊಂದಲ ಇರುವುದು ಸಹಜ, ಇದ್ದರೂ ಅದು ಕೂಡಾ ಸರಿಯಾಗುತ್ತದೆ' ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Kota Shrinivas Poojari) ಹೇಳಿದ್ದಾರೆ. 

ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ ಎಂದು ಡಿಕೆಶಿ (DK Shivakumar) ಸಿದ್ದರಾಮಯ್ಯ (Siddaramaiah) ಸ್ಫೋಟಕ ಹೇಳಿಕೆಗೆ ಬೇರೆ ಬೇರೆ ನಾಯಕರು ಪ್ರತಿಕ್ರಿಯಿಸುತ್ತಿದ್ದಾರೆ. ಇನ್ನು ಯಾವಾಗಲೂ ವಿವಾದವನ್ನೇ ಹುಟ್ಟು ಹಾಕುವ ಯತ್ನಾಳ್ ಅವರು, ಬಿಜೆಪಿಯ ಕೆಲವರು ಕಾಂಗ್ರೆಸ್ ಸಂಪರ್ಕದಲ್ಲಿರುವುದು ಹೌದು ಎಂದು ಇನ್ನಷ್ಟು ಪುಷ್ಠಿ ನೀಡಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more