Defection Politics: ನಮ್ಮ ಪಕ್ಷ ಗಟ್ಟಿಯಾಗಿದೆ, ಆಂತರಿಕ ಗೊಂದಲವಿಲ್ಲ: ಕೋಟಾ

Defection Politics: ನಮ್ಮ ಪಕ್ಷ ಗಟ್ಟಿಯಾಗಿದೆ, ಆಂತರಿಕ ಗೊಂದಲವಿಲ್ಲ: ಕೋಟಾ

Published : Feb 02, 2022, 04:53 PM IST

ಬಿಜೆಪಿ ಪಕ್ಷ ಗಟ್ಟಿಯಾಗಿದೆ. ಗೊಂದಲವಿಲ್ಲ, ಯೋಜನಾಬದ್ಧವಾಗಿ ನಮ್ಮ ಸಂಘಟನೆ ಕೆಲಸ ಮಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿ ಸಣ್ಣ ಪುಟ್ಟ ಗೊಂದಲ ಇರುವುದು ಸಹಜ, ಇದ್ದರೂ ಅದು ಕೂಡಾ ಸರಿಯಾಗುತ್ತದೆ' ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Kota Shrinivas Poojari) ಹೇಳಿದ್ದಾರೆ. 
 

ಬೆಂಗಳೂರು (ಫೆ. 02): ಬಿಜೆಪಿ ಪಕ್ಷ ಗಟ್ಟಿಯಾಗಿದೆ. ಗೊಂದಲವಿಲ್ಲ, ಯೋಜನಾಬದ್ಧವಾಗಿ ನಮ್ಮ ಸಂಘಟನೆ ಕೆಲಸ ಮಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿ ಸಣ್ಣ ಪುಟ್ಟ ಗೊಂದಲ ಇರುವುದು ಸಹಜ, ಇದ್ದರೂ ಅದು ಕೂಡಾ ಸರಿಯಾಗುತ್ತದೆ' ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Kota Shrinivas Poojari) ಹೇಳಿದ್ದಾರೆ. 

ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ ಎಂದು ಡಿಕೆಶಿ (DK Shivakumar) ಸಿದ್ದರಾಮಯ್ಯ (Siddaramaiah) ಸ್ಫೋಟಕ ಹೇಳಿಕೆಗೆ ಬೇರೆ ಬೇರೆ ನಾಯಕರು ಪ್ರತಿಕ್ರಿಯಿಸುತ್ತಿದ್ದಾರೆ. ಇನ್ನು ಯಾವಾಗಲೂ ವಿವಾದವನ್ನೇ ಹುಟ್ಟು ಹಾಕುವ ಯತ್ನಾಳ್ ಅವರು, ಬಿಜೆಪಿಯ ಕೆಲವರು ಕಾಂಗ್ರೆಸ್ ಸಂಪರ್ಕದಲ್ಲಿರುವುದು ಹೌದು ಎಂದು ಇನ್ನಷ್ಟು ಪುಷ್ಠಿ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more