ಬೆಂಗಳೂರಿನಲ್ಲಿ ಇಂದು ಒಂದೇ ದಿನ ಗರ್ಭಿಣಿ ಸೇರಿ ಮೂವರಿಗೆ ಸೋಂಕು

ಬೆಂಗಳೂರಿನಲ್ಲಿ ಇಂದು ಒಂದೇ ದಿನ ಗರ್ಭಿಣಿ ಸೇರಿ ಮೂವರಿಗೆ ಸೋಂಕು

Published : May 05, 2020, 02:38 PM IST

ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಮೂವರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 153 ಕ್ಕೆ ಏರಿಕೆಯಾಗಿದೆ. ಶಿವಾಜಿನಗರದ ಹೌಸ್ ಕೀಪರ್, ಮಡಿವಾಳದ ಗರ್ಭಿಣಿ ಹಾಗೂ ಮಂಗಮ್ಮ ಪಾಳ್ಯದ ಕೂಲಿ ಕಾರ್ಮಿಕನಿಗೆ ಸೋಂಕು ದೃಢಪಟ್ಟಿದೆ.  ಈ ಸೋಂಕಿತರು ಕಂಟೈನ್ಮೆಂಟ್ ಝೋನ್ ಹೊರಗಿನವರು ಅನ್ನೋದು ಆತಂಕದ ವಿಚಾರ. ಸೋಂಕು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 

 

ಬೆಂಗಳೂರು (ಮೇ. 05):  ಇಂದು ಬೆಳಿಗ್ಗೆ ಮೂವರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 153 ಕ್ಕೆ ಏರಿಕೆಯಾಗಿದೆ. ಶಿವಾಜಿನಗರದ ಹೌಸ್ ಕೀಪರ್, ಮಡಿವಾಳದ ಗರ್ಭಿಣಿ ಹಾಗೂ ಮಂಗಮ್ಮ ಪಾಳ್ಯದ ಕೂಲಿ ಕಾರ್ಮಿಕನಿಗೆ ಸೋಂಕು ದೃಢಪಟ್ಟಿದೆ.  ಈ ಸೋಂಕಿತರು ಕಂಟೈನ್ಮೆಂಟ್ ಝೋನ್ ಹೊರಗಿನವರು ಅನ್ನೋದು ಆತಂಕದ ವಿಚಾರ. ಸೋಂಕು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!