ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

Published : Mar 23, 2022, 04:40 PM IST

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ವಿಚಾರ

ಭಾವನಾತ್ಮಾಕ ವಿಚಾರವನ್ನು ಮುಂದೆ ತರುವ ಹುನ್ನಾರ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು (ಮಾ. 23): ಹಿಂದೂ ಜಾತ್ರೆಗಳಲ್ಲಿ (HIndu Jatre) ಮುಸ್ಲಿಂ ವ್ಯಾಪಾರಿಗಳಿಗೆ (Muslim Traders) ನಿರ್ಬಂಧ ವಿಧಿಸಿರುವ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( former cm HD Kumaraswamy), ಬಿಜೆಪಿ (BJP) ಸರ್ಕಾರವನ್ನು ಟೀಕಿಸಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಇಂಥ ಗಿಮಿಕ್ ಗಳನ್ನು ಮಾಡಿಕೊಂಡೇ ಅಧಿಕಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ಭಾವನಾತ್ಮಕ ವಿಚಾರವನ್ನು ಮುನ್ನಲೆಗೆ ತಂದು ಗಮನಸೆಳೆಯುವ ಪ್ರಯತ್ನ ಮಾಡಲಿದೆ ಎಂದು ನಾನು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಮಂಗಳೂರಿನ (Mangaluru) ವಿಚಾರವನ್ನು ಇಡೀ ರಾಜ್ಯವ್ಯಾಪಿ ತರಲು ಸರ್ಕಾರ ಹೊರಟಿದೆ. ಚುನಾವಣೆಯ ಒಳಗೆ ಇನ್ನು ಏನೆಲ್ಲಾ ಮಾಡ್ತಾರೋ ಗೊತ್ತಿಲ್ಲ. ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರವಿದು ಎಂದು ಎಚ್ ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ.

Kapu Marigudi Jatra: ಕಳಚಿದ ಸೌಹಾರ್ದತೆಯ ಕೊಂಡಿ, 2ನೇ ದಿನವು ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
ಬಿಜೆಪಿ ಹಾಗೂ ಅವರ ಸಂಘಟನೆಗಳು ಭಾವನಾತ್ಮಕ ವಿಚಾರವನ್ನು, ಕೋಮು ಸಂಘರ್ಷ ಕೆರಳಿಸುವ ವಿಚಾರಗಳನ್ನು ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತಿದೆ. ಆ ಮೂಲಕ ರಾಜ್ಯದಲ್ಲಿರುವ ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡಿದೆ. ಅಭಿವೃದ್ದಿ ವಿಚಾರವನ್ನು ಚರ್ಚೆ ಮಾಡುವ ಯಾವುದೇ ಸರಕು ಸರ್ಕಾರದಲ್ಲಿಲ್ಲ. ಉತ್ತರ ಭಾರತ ಶೈಲಿಯ ಚುನಾವಣಾ ತಂತ್ರವನ್ನು ಕರ್ನಾಟಕದಲ್ಲಿ ಪರಿಚಯಿಸುವ ರೀತಿ ಕಾಣುತ್ತಿದೆ' ಎಂದು ಎಚ್ ಡಿಕೆ ತಿಳಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more