ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

Published : Mar 23, 2022, 04:40 PM IST

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ವಿಚಾರ

ಭಾವನಾತ್ಮಾಕ ವಿಚಾರವನ್ನು ಮುಂದೆ ತರುವ ಹುನ್ನಾರ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು (ಮಾ. 23): ಹಿಂದೂ ಜಾತ್ರೆಗಳಲ್ಲಿ (HIndu Jatre) ಮುಸ್ಲಿಂ ವ್ಯಾಪಾರಿಗಳಿಗೆ (Muslim Traders) ನಿರ್ಬಂಧ ವಿಧಿಸಿರುವ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( former cm HD Kumaraswamy), ಬಿಜೆಪಿ (BJP) ಸರ್ಕಾರವನ್ನು ಟೀಕಿಸಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಇಂಥ ಗಿಮಿಕ್ ಗಳನ್ನು ಮಾಡಿಕೊಂಡೇ ಅಧಿಕಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ಭಾವನಾತ್ಮಕ ವಿಚಾರವನ್ನು ಮುನ್ನಲೆಗೆ ತಂದು ಗಮನಸೆಳೆಯುವ ಪ್ರಯತ್ನ ಮಾಡಲಿದೆ ಎಂದು ನಾನು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಮಂಗಳೂರಿನ (Mangaluru) ವಿಚಾರವನ್ನು ಇಡೀ ರಾಜ್ಯವ್ಯಾಪಿ ತರಲು ಸರ್ಕಾರ ಹೊರಟಿದೆ. ಚುನಾವಣೆಯ ಒಳಗೆ ಇನ್ನು ಏನೆಲ್ಲಾ ಮಾಡ್ತಾರೋ ಗೊತ್ತಿಲ್ಲ. ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರವಿದು ಎಂದು ಎಚ್ ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ.

Kapu Marigudi Jatra: ಕಳಚಿದ ಸೌಹಾರ್ದತೆಯ ಕೊಂಡಿ, 2ನೇ ದಿನವು ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
ಬಿಜೆಪಿ ಹಾಗೂ ಅವರ ಸಂಘಟನೆಗಳು ಭಾವನಾತ್ಮಕ ವಿಚಾರವನ್ನು, ಕೋಮು ಸಂಘರ್ಷ ಕೆರಳಿಸುವ ವಿಚಾರಗಳನ್ನು ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತಿದೆ. ಆ ಮೂಲಕ ರಾಜ್ಯದಲ್ಲಿರುವ ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡಿದೆ. ಅಭಿವೃದ್ದಿ ವಿಚಾರವನ್ನು ಚರ್ಚೆ ಮಾಡುವ ಯಾವುದೇ ಸರಕು ಸರ್ಕಾರದಲ್ಲಿಲ್ಲ. ಉತ್ತರ ಭಾರತ ಶೈಲಿಯ ಚುನಾವಣಾ ತಂತ್ರವನ್ನು ಕರ್ನಾಟಕದಲ್ಲಿ ಪರಿಚಯಿಸುವ ರೀತಿ ಕಾಣುತ್ತಿದೆ' ಎಂದು ಎಚ್ ಡಿಕೆ ತಿಳಿಸಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more