ಕರ್ನಾಟಕಕ್ಕಿರುವ ದ್ವಿಭಾಷಾ ಸೂತ್ರ ತಮಿಳುನಾಡಿಗೆ ಏಕಿಲ್ಲ? ಕನ್ನಡಿಗರ ಆಕ್ರೋಶ

ಕರ್ನಾಟಕಕ್ಕಿರುವ ದ್ವಿಭಾಷಾ ಸೂತ್ರ ತಮಿಳುನಾಡಿಗೆ ಏಕಿಲ್ಲ? ಕನ್ನಡಿಗರ ಆಕ್ರೋಶ

Published : Feb 15, 2021, 02:19 PM ISTUpdated : Feb 15, 2021, 02:24 PM IST

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಈ ವೇಳೆ ವೇದಿಕೆ ಸೇರಿದಂತೆ ಎಲ್ಲೆಡೆ ತಮಿಳು ಭಾಷೆಯಲ್ಲೇ ಕಾರ್ಯಕ್ರಮದ ಫಲಕ ಇದ್ದಿದ್ದು ಗಮನ ಸೆಳೆದಿದೆ. 

ಬೆಂಗಳೂರು (ಫೆ. 15): ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಈ ವೇಳೆ ವೇದಿಕೆ ಸೇರಿದಂತೆ ಎಲ್ಲೆಡೆ ತಮಿಳು ಭಾಷೆಯಲ್ಲೇ ಕಾರ್ಯಕ್ರಮದ ಫಲಕ ಇದ್ದಿದ್ದು ಗಮನ ಸೆಳೆದಿದೆ.

ಕರ್ನಾಟಕದಲ್ಲಿ ಮಾತ್ರ ದ್ವಿಭಾಷಾ ಸೂತ್ರ ಅನುಸರಿಸಲಾಗುತ್ತದೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಮಾಯವಾಗಿರುತ್ತದೆ. ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾಗ, ಏರ್ ಶೋ ಸಮಯದಲ್ಲಿ ಕನ್ನಡ ಮಾಯವಾಗಿರುವುದರ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಆದರೆ ತಮಿಳುನಾಡಿನಲ್ಲಿ ಮಾತ್ರ ದ್ವಿಭಾಷಾ ಸೂತ್ರವಿಲ್ಲ ಯಾಕೆ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!