ಕರ್ನಾಟಕಕ್ಕಿರುವ ದ್ವಿಭಾಷಾ ಸೂತ್ರ ತಮಿಳುನಾಡಿಗೆ ಏಕಿಲ್ಲ? ಕನ್ನಡಿಗರ ಆಕ್ರೋಶ

ಕರ್ನಾಟಕಕ್ಕಿರುವ ದ್ವಿಭಾಷಾ ಸೂತ್ರ ತಮಿಳುನಾಡಿಗೆ ಏಕಿಲ್ಲ? ಕನ್ನಡಿಗರ ಆಕ್ರೋಶ

Published : Feb 15, 2021, 02:19 PM ISTUpdated : Feb 15, 2021, 02:24 PM IST

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಈ ವೇಳೆ ವೇದಿಕೆ ಸೇರಿದಂತೆ ಎಲ್ಲೆಡೆ ತಮಿಳು ಭಾಷೆಯಲ್ಲೇ ಕಾರ್ಯಕ್ರಮದ ಫಲಕ ಇದ್ದಿದ್ದು ಗಮನ ಸೆಳೆದಿದೆ. 

ಬೆಂಗಳೂರು (ಫೆ. 15): ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಈ ವೇಳೆ ವೇದಿಕೆ ಸೇರಿದಂತೆ ಎಲ್ಲೆಡೆ ತಮಿಳು ಭಾಷೆಯಲ್ಲೇ ಕಾರ್ಯಕ್ರಮದ ಫಲಕ ಇದ್ದಿದ್ದು ಗಮನ ಸೆಳೆದಿದೆ.

ಕರ್ನಾಟಕದಲ್ಲಿ ಮಾತ್ರ ದ್ವಿಭಾಷಾ ಸೂತ್ರ ಅನುಸರಿಸಲಾಗುತ್ತದೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಮಾಯವಾಗಿರುತ್ತದೆ. ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾಗ, ಏರ್ ಶೋ ಸಮಯದಲ್ಲಿ ಕನ್ನಡ ಮಾಯವಾಗಿರುವುದರ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಆದರೆ ತಮಿಳುನಾಡಿನಲ್ಲಿ ಮಾತ್ರ ದ್ವಿಭಾಷಾ ಸೂತ್ರವಿಲ್ಲ ಯಾಕೆ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!