ಕರ್ನಾಟಕಕ್ಕಿರುವ ದ್ವಿಭಾಷಾ ಸೂತ್ರ ತಮಿಳುನಾಡಿಗೆ ಏಕಿಲ್ಲ? ಕನ್ನಡಿಗರ ಆಕ್ರೋಶ

ಕರ್ನಾಟಕಕ್ಕಿರುವ ದ್ವಿಭಾಷಾ ಸೂತ್ರ ತಮಿಳುನಾಡಿಗೆ ಏಕಿಲ್ಲ? ಕನ್ನಡಿಗರ ಆಕ್ರೋಶ

Published : Feb 15, 2021, 02:19 PM ISTUpdated : Feb 15, 2021, 02:24 PM IST

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಈ ವೇಳೆ ವೇದಿಕೆ ಸೇರಿದಂತೆ ಎಲ್ಲೆಡೆ ತಮಿಳು ಭಾಷೆಯಲ್ಲೇ ಕಾರ್ಯಕ್ರಮದ ಫಲಕ ಇದ್ದಿದ್ದು ಗಮನ ಸೆಳೆದಿದೆ. 

ಬೆಂಗಳೂರು (ಫೆ. 15): ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಈ ವೇಳೆ ವೇದಿಕೆ ಸೇರಿದಂತೆ ಎಲ್ಲೆಡೆ ತಮಿಳು ಭಾಷೆಯಲ್ಲೇ ಕಾರ್ಯಕ್ರಮದ ಫಲಕ ಇದ್ದಿದ್ದು ಗಮನ ಸೆಳೆದಿದೆ.

ಕರ್ನಾಟಕದಲ್ಲಿ ಮಾತ್ರ ದ್ವಿಭಾಷಾ ಸೂತ್ರ ಅನುಸರಿಸಲಾಗುತ್ತದೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಮಾಯವಾಗಿರುತ್ತದೆ. ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾಗ, ಏರ್ ಶೋ ಸಮಯದಲ್ಲಿ ಕನ್ನಡ ಮಾಯವಾಗಿರುವುದರ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಆದರೆ ತಮಿಳುನಾಡಿನಲ್ಲಿ ಮಾತ್ರ ದ್ವಿಭಾಷಾ ಸೂತ್ರವಿಲ್ಲ ಯಾಕೆ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!