ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!

ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!

Published : May 05, 2020, 04:53 PM IST

ಕೊರೋನಾ ವೈರಸ್ ನಿಯಂತ್ರಿಸಲು ಹೇರಲಾಗಿರುವ ಲಾಕ್‌ಡೌನ್ ನಡುವೆ ದುಬೈನಲ್ಲಿರುವ ಕನ್ನಡಿಗರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಅಲ್ಲಿಂದ ಅವರನ್ನು ತವರುನಾಡಿಗೆ ಕರರೆತರಲು ಈವರೆಗೆ ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

 

ದುಬೈ(ಮೇ.05): ಕೊರೋನಾ ವೈರಸ್ ನಿಯಂತ್ರಿಸಲು ಹೇರಲಾಗಿರುವ ಲಾಕ್‌ಡೌನ್ ನಡುವೆ ದುಬೈನಲ್ಲಿರುವ ಕನ್ನಡಿಗರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಅಲ್ಲಿಂದ ಅವರನ್ನು ತವರುನಾಡಿಗೆ ಕರರೆತರಲು ಈವರೆಗೆ ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಕೇಂದ್ರ ಸರ್ಕಾರ ಅನಿವಾಸಿ ಭಾರತೀಯರನ್ನು ಕರೆತರಲು ವಿಮಾನ ವ್ಯವಸ್ಥೆ ಮಾಡುವುದಾಗಿ ಹೇಳಿತ್ತು. ಆದರೀಗ ಅರಬ್ ರಾಷ್ಟ್ರಗಳಲ್ಲಿರುವ ಕನ್ನಡಿಗರಿಗೆ ಈವರೆಗೆ ವಿಮಾನ ವ್ಯವಸ್ಥೆ ಮಾಡಿಲ್ಲ.

ಈಗಾಗಲೇ ಭಾರತಕ್ಕೆ ಮರಳಲಿರುವ ಅನಿವಾಸಿ ಭಾರತೀಯರ ಪಟ್ಟಿ ರೆಡಿಯಾಗಿದ್ದು, ಇದರಲ್ಲಿ ಕರ್ನಾಟಕದ ಒಬ್ಬ ವ್ಯಕ್ತಿಯ ಹೆಸರು ಕೂಡಾ ಇರದಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!