ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!

ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!

Published : May 05, 2020, 04:53 PM IST

ಕೊರೋನಾ ವೈರಸ್ ನಿಯಂತ್ರಿಸಲು ಹೇರಲಾಗಿರುವ ಲಾಕ್‌ಡೌನ್ ನಡುವೆ ದುಬೈನಲ್ಲಿರುವ ಕನ್ನಡಿಗರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಅಲ್ಲಿಂದ ಅವರನ್ನು ತವರುನಾಡಿಗೆ ಕರರೆತರಲು ಈವರೆಗೆ ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

 

ದುಬೈ(ಮೇ.05): ಕೊರೋನಾ ವೈರಸ್ ನಿಯಂತ್ರಿಸಲು ಹೇರಲಾಗಿರುವ ಲಾಕ್‌ಡೌನ್ ನಡುವೆ ದುಬೈನಲ್ಲಿರುವ ಕನ್ನಡಿಗರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಅಲ್ಲಿಂದ ಅವರನ್ನು ತವರುನಾಡಿಗೆ ಕರರೆತರಲು ಈವರೆಗೆ ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಕೇಂದ್ರ ಸರ್ಕಾರ ಅನಿವಾಸಿ ಭಾರತೀಯರನ್ನು ಕರೆತರಲು ವಿಮಾನ ವ್ಯವಸ್ಥೆ ಮಾಡುವುದಾಗಿ ಹೇಳಿತ್ತು. ಆದರೀಗ ಅರಬ್ ರಾಷ್ಟ್ರಗಳಲ್ಲಿರುವ ಕನ್ನಡಿಗರಿಗೆ ಈವರೆಗೆ ವಿಮಾನ ವ್ಯವಸ್ಥೆ ಮಾಡಿಲ್ಲ.

ಈಗಾಗಲೇ ಭಾರತಕ್ಕೆ ಮರಳಲಿರುವ ಅನಿವಾಸಿ ಭಾರತೀಯರ ಪಟ್ಟಿ ರೆಡಿಯಾಗಿದ್ದು, ಇದರಲ್ಲಿ ಕರ್ನಾಟಕದ ಒಬ್ಬ ವ್ಯಕ್ತಿಯ ಹೆಸರು ಕೂಡಾ ಇರದಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!