ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!

ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!

Published : May 05, 2020, 04:53 PM IST

ಕೊರೋನಾ ವೈರಸ್ ನಿಯಂತ್ರಿಸಲು ಹೇರಲಾಗಿರುವ ಲಾಕ್‌ಡೌನ್ ನಡುವೆ ದುಬೈನಲ್ಲಿರುವ ಕನ್ನಡಿಗರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಅಲ್ಲಿಂದ ಅವರನ್ನು ತವರುನಾಡಿಗೆ ಕರರೆತರಲು ಈವರೆಗೆ ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

 

ದುಬೈ(ಮೇ.05): ಕೊರೋನಾ ವೈರಸ್ ನಿಯಂತ್ರಿಸಲು ಹೇರಲಾಗಿರುವ ಲಾಕ್‌ಡೌನ್ ನಡುವೆ ದುಬೈನಲ್ಲಿರುವ ಕನ್ನಡಿಗರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಅಲ್ಲಿಂದ ಅವರನ್ನು ತವರುನಾಡಿಗೆ ಕರರೆತರಲು ಈವರೆಗೆ ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಕೇಂದ್ರ ಸರ್ಕಾರ ಅನಿವಾಸಿ ಭಾರತೀಯರನ್ನು ಕರೆತರಲು ವಿಮಾನ ವ್ಯವಸ್ಥೆ ಮಾಡುವುದಾಗಿ ಹೇಳಿತ್ತು. ಆದರೀಗ ಅರಬ್ ರಾಷ್ಟ್ರಗಳಲ್ಲಿರುವ ಕನ್ನಡಿಗರಿಗೆ ಈವರೆಗೆ ವಿಮಾನ ವ್ಯವಸ್ಥೆ ಮಾಡಿಲ್ಲ.

ಈಗಾಗಲೇ ಭಾರತಕ್ಕೆ ಮರಳಲಿರುವ ಅನಿವಾಸಿ ಭಾರತೀಯರ ಪಟ್ಟಿ ರೆಡಿಯಾಗಿದ್ದು, ಇದರಲ್ಲಿ ಕರ್ನಾಟಕದ ಒಬ್ಬ ವ್ಯಕ್ತಿಯ ಹೆಸರು ಕೂಡಾ ಇರದಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!