ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!

ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!

Suvarna News   | Asianet News
Published : Apr 04, 2021, 10:59 AM IST

ಒಂದು ಕಡೆ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ. ಇನ್ನೊಂದು ಕಡೆ ಯುಗಾದಿ ಹಬ್ಬ ಬಂದಿದೆ. ಹಬ್ಬ ಎಂದರೆ ಜನ ಮಾರುಕಟ್ಟೆಗೆ, ಆಚರಣೆಗೆ ಒಂದು ಕಡೆ ಸೇರುವುದು ಸಾಮಾನ್ಯ. ಆದರೆ ಈ ಬಾರಿ ಹಾಗೆ ಮಾಡಲಾಗುವುದಿಲ್ಲ. 

ಬೆಂಗಳೂರು (ಏ. 04): ಒಂದು ಕಡೆ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ. ಇನ್ನೊಂದು ಕಡೆ ಯುಗಾದಿ ಹಬ್ಬ ಬಂದಿದೆ. ಹಬ್ಬ ಎಂದರೆ ಜನ ಮಾರುಕಟ್ಟೆಗೆ, ಆಚರಣೆಗೆ ಒಂದು ಕಡೆ ಸೇರುವುದು ಸಾಮಾನ್ಯ. ಆದರೆ ಈ ಬಾರಿ ಹಾಗೆ ಮಾಡಲಾಗುವುದಿಲ್ಲ. ಮೈಮರೆತರೆ ಅಪಾಯವನ್ನು ಆಹ್ವಾನಿಸಿದಂತಾಗುವುದು. ಹಾಗಾಗಿ ಮನೆಯಲ್ಲಿಯೇ ಸರಳವಾಗಿ ಆಚರಿಸುವುದು ಉತ್ತಮ ಎಂದು ತಜ್ಞರು ಎಚ್ಚರಿಸಿದ್ದಾರೆ.

 

ಇನ್ನು ಹಬ್ಬಕ್ಕೆಂದು ಬೆಂಗಳೂರಿನಿಂದ ಊರಿನ ಕಡೆ ಹೋಗುವವರು ಸದ್ಯಕ್ಕೆ ಹೋಗದಿರುವುದು ಉತ್ತಮ. ಹಳ್ಳಿಗಳಲ್ಲೂ ವೈರಸ್ ಹಬ್ಬುವ ಸಾಧ್ಯತೆ ಇದೆ ಎಂದು ಡಾ. ಮಂಜುನಾಥ್ ಎಚ್ಚರಿಸಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!