Cabinet Reshuffle:ಕೇಂದ್ರ ನಾಯಕರ ಸೀಕ್ರೆಟ್ ನಾನು ಹೇಳಲ್ಲ: ಈಶ್ವರಪ್ಪ

Cabinet Reshuffle:ಕೇಂದ್ರ ನಾಯಕರ ಸೀಕ್ರೆಟ್ ನಾನು ಹೇಳಲ್ಲ: ಈಶ್ವರಪ್ಪ

Published : Feb 02, 2022, 04:11 PM IST

ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆ (Cabinet Reshuffle) ಬಗ್ಗೆ ಚರ್ಚೆಯಾಗುತ್ತಿದೆ. ನಾಳೆ ದೆಹಲಿಗೆ ತೆರಳಿ, ವರಿಷ್ಠರ ಜೊತೆ ಚರ್ಚಿಸುತ್ತೇನೆಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. ಸಚಿವಾಕಾಂಕ್ಷಿಗಳೂ ದೆಹಲಿಗೆ ಹಾರಲು ತಯಾರಾಗಿದ್ದಾರೆ.

ಬೆಂಗಳೂರು (ಫೆ. 02): ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆ (Cabinet Reshuffle) ಬಗ್ಗೆ ಚರ್ಚೆಯಾಗುತ್ತಿದೆ. ನಾಳೆ ದೆಹಲಿಗೆ ತೆರಳಿ, ವರಿಷ್ಠರ ಜೊತೆ ಚರ್ಚಿಸುತ್ತೇನೆಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. ಸಚಿವಾಕಾಂಕ್ಷಿಗಳೂ ದೆಹಲಿಗೆ ಹಾರಲು ತಯಾರಾಗಿದ್ದಾರೆ.

ಸಂಪುಟ ವಿಸ್ತರಣೆಯೋ, ಪುನಾರಚನೆಯೋ.? ಎಂದು ಸಿಎಂಗೆ ತಿಳಿದಿಲ್ಲ. ನನಗೆ ಹೇಗೆ ಗೊತ್ತಾಗಲು ಸಾಧ್ಯ..? ಸಿಎಂ ಹೋಗಿ ಬಂದ ಮೇಲೆ ಗೊತ್ತಾಗುತ್ತದೆ. ಕೇಂದ್ರ ನಾಯಕರ ಜೊತೆ ಸಂಪರ್ಕದಲ್ಲಿರೋದು ನಿಜ, ಹಾಗಂತ ಅವರ ಸೀಕ್ರೆಟ್‌ನೆಲ್ಲಾ ಹೇಳಲ್ಲ' ಎಂದು ಸಚಿವ ಈಶ್ವರಪ್ಪ ಇನ್ನಷ್ಟು ಕುತೂಹಲ ಹೆಚ್ಚಿಸಿದರು. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more