Cabinet Reshuffle:ಕೇಂದ್ರ ನಾಯಕರ ಸೀಕ್ರೆಟ್ ನಾನು ಹೇಳಲ್ಲ: ಈಶ್ವರಪ್ಪ

Cabinet Reshuffle:ಕೇಂದ್ರ ನಾಯಕರ ಸೀಕ್ರೆಟ್ ನಾನು ಹೇಳಲ್ಲ: ಈಶ್ವರಪ್ಪ

Published : Feb 02, 2022, 04:11 PM IST

ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆ (Cabinet Reshuffle) ಬಗ್ಗೆ ಚರ್ಚೆಯಾಗುತ್ತಿದೆ. ನಾಳೆ ದೆಹಲಿಗೆ ತೆರಳಿ, ವರಿಷ್ಠರ ಜೊತೆ ಚರ್ಚಿಸುತ್ತೇನೆಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. ಸಚಿವಾಕಾಂಕ್ಷಿಗಳೂ ದೆಹಲಿಗೆ ಹಾರಲು ತಯಾರಾಗಿದ್ದಾರೆ.

ಬೆಂಗಳೂರು (ಫೆ. 02): ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆ (Cabinet Reshuffle) ಬಗ್ಗೆ ಚರ್ಚೆಯಾಗುತ್ತಿದೆ. ನಾಳೆ ದೆಹಲಿಗೆ ತೆರಳಿ, ವರಿಷ್ಠರ ಜೊತೆ ಚರ್ಚಿಸುತ್ತೇನೆಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. ಸಚಿವಾಕಾಂಕ್ಷಿಗಳೂ ದೆಹಲಿಗೆ ಹಾರಲು ತಯಾರಾಗಿದ್ದಾರೆ.

ಸಂಪುಟ ವಿಸ್ತರಣೆಯೋ, ಪುನಾರಚನೆಯೋ.? ಎಂದು ಸಿಎಂಗೆ ತಿಳಿದಿಲ್ಲ. ನನಗೆ ಹೇಗೆ ಗೊತ್ತಾಗಲು ಸಾಧ್ಯ..? ಸಿಎಂ ಹೋಗಿ ಬಂದ ಮೇಲೆ ಗೊತ್ತಾಗುತ್ತದೆ. ಕೇಂದ್ರ ನಾಯಕರ ಜೊತೆ ಸಂಪರ್ಕದಲ್ಲಿರೋದು ನಿಜ, ಹಾಗಂತ ಅವರ ಸೀಕ್ರೆಟ್‌ನೆಲ್ಲಾ ಹೇಳಲ್ಲ' ಎಂದು ಸಚಿವ ಈಶ್ವರಪ್ಪ ಇನ್ನಷ್ಟು ಕುತೂಹಲ ಹೆಚ್ಚಿಸಿದರು. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more