Omicron Variant Threat: ಲಾಕ್‌ಡೌನ್‌ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

Omicron Variant Threat: ಲಾಕ್‌ಡೌನ್‌ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

Suvarna News   | Asianet News
Published : Dec 01, 2021, 01:14 PM ISTUpdated : Dec 01, 2021, 01:55 PM IST

ಕೋವಿಡ್‌ (Covid 19) ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ, ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ (Lockdown) ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು (ಡಿ. 01): ಕೋವಿಡ್‌ (Covid 19) ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ, ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ (Lockdown) ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದ್ದೇವೆ. ಯಾವುದೇ ಶಾಲಾ-ಕಾಲೇಜು (School- College) ಮುಚ್ಚಲು ತಿಳಿಸಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಕೇರಳ (Kerala) ವಿದ್ಯಾರ್ಥಿಗಳು ಹಾಗೂ ಇತರೆ ಜನರಿಗೆ ಕೋವಿಡ್‌ ನಗೆಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ. ಬಂದ 7 ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ. ಜನರು ಹೆಚ್ಚು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಸರ್ಕಾರ ನಿರಂತರವಾಗಿ ತಜ್ಞರು, ಕೇಂದ್ರ ಸರ್ಕಾರದ ಸಂಪರ್ಕದಲ್ಲಿದೆ. ಕಾಲ ಕಾಲಕ್ಕೆ ಕೇಂದ್ರ ಸರ್ಕಾರವು ನೀಡುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more