Omicron Variant Threat: ಲಾಕ್‌ಡೌನ್‌ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

Omicron Variant Threat: ಲಾಕ್‌ಡೌನ್‌ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

Suvarna News   | Asianet News
Published : Dec 01, 2021, 01:14 PM ISTUpdated : Dec 01, 2021, 01:55 PM IST

ಕೋವಿಡ್‌ (Covid 19) ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ, ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ (Lockdown) ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು (ಡಿ. 01): ಕೋವಿಡ್‌ (Covid 19) ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ, ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ (Lockdown) ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದ್ದೇವೆ. ಯಾವುದೇ ಶಾಲಾ-ಕಾಲೇಜು (School- College) ಮುಚ್ಚಲು ತಿಳಿಸಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಕೇರಳ (Kerala) ವಿದ್ಯಾರ್ಥಿಗಳು ಹಾಗೂ ಇತರೆ ಜನರಿಗೆ ಕೋವಿಡ್‌ ನಗೆಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ. ಬಂದ 7 ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ. ಜನರು ಹೆಚ್ಚು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಸರ್ಕಾರ ನಿರಂತರವಾಗಿ ತಜ್ಞರು, ಕೇಂದ್ರ ಸರ್ಕಾರದ ಸಂಪರ್ಕದಲ್ಲಿದೆ. ಕಾಲ ಕಾಲಕ್ಕೆ ಕೇಂದ್ರ ಸರ್ಕಾರವು ನೀಡುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more