SSLC ಪರೀಕ್ಷೆ ಮುಗಿಯುವತನಕ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ..?

SSLC ಪರೀಕ್ಷೆ ಮುಗಿಯುವತನಕ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ..?

Suvarna News   | Asianet News
Published : Jun 25, 2020, 11:23 AM ISTUpdated : Jun 25, 2020, 11:54 AM IST

ಕೊರೋನಾ ಆತಂಕದ ನಡುವೆಯೇ SSLC ಪರೀಕ್ಷೆ ಆರಂಭವಾಗಿದೆ. ಇಂತಹ ಸಂದರ್ಭದಲ್ಲೇ ಕ್ಯಾಬಿನೇಟ್ ಸಭೆಯಲ್ಲಿ ಲಾಕ್‌ಡೌನ್ ಕುರಿತಂತೆ ಬಿಸಿಬಿಸಿ ಚರ್ಚೆ ಶುರುವಾಗಿದೆ. SSLC ಪರೀಕ್ಷೆ ಮುಗಿಯುವವರೆಗೂ ಲಾಕ್‌ಡೌನ್ ಅನುಮಾನ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಬೆಂಗಳೂರು(ಜೂ.25): ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಯ ಅಟ್ಟಹಾಸ ಮಿತಿ ಮೀರುತ್ತಿದ್ದು, ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕು ಎಂದು ವಿರೋಧ ಪಕ್ಷಗಳು ಸರ್ಕಾರವನ್ನು ಒತ್ತಾಯಿಸುತ್ತಿವೆ. ಇದರ ಬೆನ್ನಲ್ಲೇ ಇಂದು(ಜೂ.25) ನಡೆಯುವ ಸಚಿವ ಸಂಪುಟ ಸಭೆ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

ಕೊರೋನಾ ಆತಂಕದ ನಡುವೆಯೇ SSLC ಪರೀಕ್ಷೆ ಆರಂಭವಾಗಿದೆ. ಇಂತಹ ಸಂದರ್ಭದಲ್ಲೇ ಕ್ಯಾಬಿನೇಟ್ ಸಭೆಯಲ್ಲಿ ಲಾಕ್‌ಡೌನ್ ಕುರಿತಂತೆ ಬಿಸಿಬಿಸಿ ಚರ್ಚೆ ಶುರುವಾಗಿದೆ. SSLC ಪರೀಕ್ಷೆ ಮುಗಿಯುವವರೆಗೂ ಲಾಕ್‌ಡೌನ್ ಅನುಮಾನ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಲಾಕ್‌ಡೌನ್ ಮಾಡುವ ಬಗ್ಗೆ ಆಲೋಚನೆ ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರೆ, ತಜ್ಞರ ವರದಿಯೇ ಅಂತಿಮ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಇನ್ನು ಗೃಹಸಚಿವ ಬಸವರಾಜ್ ಮುಖ್ಯಮಂತ್ರಿ ಬಿಎಸ್‌ವೈ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!