SSLC ಪರೀಕ್ಷೆ ಮುಗಿಯುವತನಕ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ..?

SSLC ಪರೀಕ್ಷೆ ಮುಗಿಯುವತನಕ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ..?

Suvarna News   | Asianet News
Published : Jun 25, 2020, 11:23 AM ISTUpdated : Jun 25, 2020, 11:54 AM IST

ಕೊರೋನಾ ಆತಂಕದ ನಡುವೆಯೇ SSLC ಪರೀಕ್ಷೆ ಆರಂಭವಾಗಿದೆ. ಇಂತಹ ಸಂದರ್ಭದಲ್ಲೇ ಕ್ಯಾಬಿನೇಟ್ ಸಭೆಯಲ್ಲಿ ಲಾಕ್‌ಡೌನ್ ಕುರಿತಂತೆ ಬಿಸಿಬಿಸಿ ಚರ್ಚೆ ಶುರುವಾಗಿದೆ. SSLC ಪರೀಕ್ಷೆ ಮುಗಿಯುವವರೆಗೂ ಲಾಕ್‌ಡೌನ್ ಅನುಮಾನ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಬೆಂಗಳೂರು(ಜೂ.25): ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಯ ಅಟ್ಟಹಾಸ ಮಿತಿ ಮೀರುತ್ತಿದ್ದು, ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕು ಎಂದು ವಿರೋಧ ಪಕ್ಷಗಳು ಸರ್ಕಾರವನ್ನು ಒತ್ತಾಯಿಸುತ್ತಿವೆ. ಇದರ ಬೆನ್ನಲ್ಲೇ ಇಂದು(ಜೂ.25) ನಡೆಯುವ ಸಚಿವ ಸಂಪುಟ ಸಭೆ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

ಕೊರೋನಾ ಆತಂಕದ ನಡುವೆಯೇ SSLC ಪರೀಕ್ಷೆ ಆರಂಭವಾಗಿದೆ. ಇಂತಹ ಸಂದರ್ಭದಲ್ಲೇ ಕ್ಯಾಬಿನೇಟ್ ಸಭೆಯಲ್ಲಿ ಲಾಕ್‌ಡೌನ್ ಕುರಿತಂತೆ ಬಿಸಿಬಿಸಿ ಚರ್ಚೆ ಶುರುವಾಗಿದೆ. SSLC ಪರೀಕ್ಷೆ ಮುಗಿಯುವವರೆಗೂ ಲಾಕ್‌ಡೌನ್ ಅನುಮಾನ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಲಾಕ್‌ಡೌನ್ ಮಾಡುವ ಬಗ್ಗೆ ಆಲೋಚನೆ ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರೆ, ತಜ್ಞರ ವರದಿಯೇ ಅಂತಿಮ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಇನ್ನು ಗೃಹಸಚಿವ ಬಸವರಾಜ್ ಮುಖ್ಯಮಂತ್ರಿ ಬಿಎಸ್‌ವೈ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!