ಧಾರಾವಿ ಮಾದರಿಯಲ್ಲಿ ಲಾಕ್‌ಡೌನ್‌ಗೆ ಚಿಂತನೆ: ಮೈಸೂರು ಡಿಸಿ

ಧಾರಾವಿ ಮಾದರಿಯಲ್ಲಿ ಲಾಕ್‌ಡೌನ್‌ಗೆ ಚಿಂತನೆ: ಮೈಸೂರು ಡಿಸಿ

Suvarna News   | Asianet News
Published : Jul 13, 2020, 07:23 PM IST

ಸಿಎಂ ಜೊತೆ ಕಾನ್ಫರೆನ್ಸ್‌ ಬಳಿಕ ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್,   ಮೈಸೂರು ಲಾಕ್‌ಡೌನ್ ಮಾಡಲ್ಲ. ಏರಿಯಾ ಲಾಕ್‌ ಆಗುತ್ತೆ. ಹೆಚ್ಚು ಪ್ರಕರಣ ಇರುವಲ್ಲಿ ಲಾಕ್‌ಡೌನ್‌ಗೆ ಚಿಂತನೆ ನಡೆಸಲಾಗಿದೆ. ಧಾರಾವಿ ಮಾದರಿಯನ್ನು ಅನುಸರಿಸುತ್ತೇವೆ. ಎರಡು ಮೂರು ದಿನಗಳಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ. 

ಬೆಂಗಳೂರು (ಜು. 13): ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಮಾತ್ರವಲ್ಲದೇ ಬೇರೆ ಜಿಲ್ಲೆಗಳನ್ನೂ ಲಾಕ್‌ಡೌನ್ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ್ದಾರೆ. 

ಸಿಎಂ ಜೊತೆ ಕಾನ್ಫರೆನ್ಸ್‌ ಬಳಿಕ ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್,   ಮೈಸೂರು ಲಾಕ್‌ಡೌನ್ ಮಾಡಲ್ಲ. ಏರಿಯಾ ಲಾಕ್‌ ಆಗುತ್ತೆ. ಹೆಚ್ಚು ಪ್ರಕರಣ ಇರುವಲ್ಲಿ ಲಾಕ್‌ಡೌನ್‌ಗೆ ಚಿಂತನೆ ನಡೆಸಲಾಗಿದೆ. ಧಾರಾವಿ ಮಾದರಿಯನ್ನು ಅನುಸರಿಸುತ್ತೇವೆ. ಎರಡು ಮೂರು ದಿನಗಳಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!