ಧಾರಾವಿ ಮಾದರಿಯಲ್ಲಿ ಲಾಕ್‌ಡೌನ್‌ಗೆ ಚಿಂತನೆ: ಮೈಸೂರು ಡಿಸಿ

ಧಾರಾವಿ ಮಾದರಿಯಲ್ಲಿ ಲಾಕ್‌ಡೌನ್‌ಗೆ ಚಿಂತನೆ: ಮೈಸೂರು ಡಿಸಿ

Published : Jul 13, 2020, 07:23 PM IST

ಸಿಎಂ ಜೊತೆ ಕಾನ್ಫರೆನ್ಸ್‌ ಬಳಿಕ ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್,   ಮೈಸೂರು ಲಾಕ್‌ಡೌನ್ ಮಾಡಲ್ಲ. ಏರಿಯಾ ಲಾಕ್‌ ಆಗುತ್ತೆ. ಹೆಚ್ಚು ಪ್ರಕರಣ ಇರುವಲ್ಲಿ ಲಾಕ್‌ಡೌನ್‌ಗೆ ಚಿಂತನೆ ನಡೆಸಲಾಗಿದೆ. ಧಾರಾವಿ ಮಾದರಿಯನ್ನು ಅನುಸರಿಸುತ್ತೇವೆ. ಎರಡು ಮೂರು ದಿನಗಳಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ. 

ಬೆಂಗಳೂರು (ಜು. 13): ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಮಾತ್ರವಲ್ಲದೇ ಬೇರೆ ಜಿಲ್ಲೆಗಳನ್ನೂ ಲಾಕ್‌ಡೌನ್ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ್ದಾರೆ. 

ಸಿಎಂ ಜೊತೆ ಕಾನ್ಫರೆನ್ಸ್‌ ಬಳಿಕ ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್,   ಮೈಸೂರು ಲಾಕ್‌ಡೌನ್ ಮಾಡಲ್ಲ. ಏರಿಯಾ ಲಾಕ್‌ ಆಗುತ್ತೆ. ಹೆಚ್ಚು ಪ್ರಕರಣ ಇರುವಲ್ಲಿ ಲಾಕ್‌ಡೌನ್‌ಗೆ ಚಿಂತನೆ ನಡೆಸಲಾಗಿದೆ. ಧಾರಾವಿ ಮಾದರಿಯನ್ನು ಅನುಸರಿಸುತ್ತೇವೆ. ಎರಡು ಮೂರು ದಿನಗಳಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!