ಧಾರಾವಿ ಮಾದರಿಯಲ್ಲಿ ಲಾಕ್‌ಡೌನ್‌ಗೆ ಚಿಂತನೆ: ಮೈಸೂರು ಡಿಸಿ

ಧಾರಾವಿ ಮಾದರಿಯಲ್ಲಿ ಲಾಕ್‌ಡೌನ್‌ಗೆ ಚಿಂತನೆ: ಮೈಸೂರು ಡಿಸಿ

Suvarna News   | Asianet News
Published : Jul 13, 2020, 07:23 PM IST

ಸಿಎಂ ಜೊತೆ ಕಾನ್ಫರೆನ್ಸ್‌ ಬಳಿಕ ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್,   ಮೈಸೂರು ಲಾಕ್‌ಡೌನ್ ಮಾಡಲ್ಲ. ಏರಿಯಾ ಲಾಕ್‌ ಆಗುತ್ತೆ. ಹೆಚ್ಚು ಪ್ರಕರಣ ಇರುವಲ್ಲಿ ಲಾಕ್‌ಡೌನ್‌ಗೆ ಚಿಂತನೆ ನಡೆಸಲಾಗಿದೆ. ಧಾರಾವಿ ಮಾದರಿಯನ್ನು ಅನುಸರಿಸುತ್ತೇವೆ. ಎರಡು ಮೂರು ದಿನಗಳಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ. 

ಬೆಂಗಳೂರು (ಜು. 13): ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಮಾತ್ರವಲ್ಲದೇ ಬೇರೆ ಜಿಲ್ಲೆಗಳನ್ನೂ ಲಾಕ್‌ಡೌನ್ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ್ದಾರೆ. 

ಸಿಎಂ ಜೊತೆ ಕಾನ್ಫರೆನ್ಸ್‌ ಬಳಿಕ ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್,   ಮೈಸೂರು ಲಾಕ್‌ಡೌನ್ ಮಾಡಲ್ಲ. ಏರಿಯಾ ಲಾಕ್‌ ಆಗುತ್ತೆ. ಹೆಚ್ಚು ಪ್ರಕರಣ ಇರುವಲ್ಲಿ ಲಾಕ್‌ಡೌನ್‌ಗೆ ಚಿಂತನೆ ನಡೆಸಲಾಗಿದೆ. ಧಾರಾವಿ ಮಾದರಿಯನ್ನು ಅನುಸರಿಸುತ್ತೇವೆ. ಎರಡು ಮೂರು ದಿನಗಳಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!