ಧಾರಾವಿ ಮಾದರಿಯಲ್ಲಿ ಲಾಕ್‌ಡೌನ್‌ಗೆ ಚಿಂತನೆ: ಮೈಸೂರು ಡಿಸಿ

ಧಾರಾವಿ ಮಾದರಿಯಲ್ಲಿ ಲಾಕ್‌ಡೌನ್‌ಗೆ ಚಿಂತನೆ: ಮೈಸೂರು ಡಿಸಿ

Suvarna News   | Asianet News
Published : Jul 13, 2020, 07:23 PM IST

ಸಿಎಂ ಜೊತೆ ಕಾನ್ಫರೆನ್ಸ್‌ ಬಳಿಕ ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್,   ಮೈಸೂರು ಲಾಕ್‌ಡೌನ್ ಮಾಡಲ್ಲ. ಏರಿಯಾ ಲಾಕ್‌ ಆಗುತ್ತೆ. ಹೆಚ್ಚು ಪ್ರಕರಣ ಇರುವಲ್ಲಿ ಲಾಕ್‌ಡೌನ್‌ಗೆ ಚಿಂತನೆ ನಡೆಸಲಾಗಿದೆ. ಧಾರಾವಿ ಮಾದರಿಯನ್ನು ಅನುಸರಿಸುತ್ತೇವೆ. ಎರಡು ಮೂರು ದಿನಗಳಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ. 

ಬೆಂಗಳೂರು (ಜು. 13): ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಮಾತ್ರವಲ್ಲದೇ ಬೇರೆ ಜಿಲ್ಲೆಗಳನ್ನೂ ಲಾಕ್‌ಡೌನ್ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ್ದಾರೆ. 

ಸಿಎಂ ಜೊತೆ ಕಾನ್ಫರೆನ್ಸ್‌ ಬಳಿಕ ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್,   ಮೈಸೂರು ಲಾಕ್‌ಡೌನ್ ಮಾಡಲ್ಲ. ಏರಿಯಾ ಲಾಕ್‌ ಆಗುತ್ತೆ. ಹೆಚ್ಚು ಪ್ರಕರಣ ಇರುವಲ್ಲಿ ಲಾಕ್‌ಡೌನ್‌ಗೆ ಚಿಂತನೆ ನಡೆಸಲಾಗಿದೆ. ಧಾರಾವಿ ಮಾದರಿಯನ್ನು ಅನುಸರಿಸುತ್ತೇವೆ. ಎರಡು ಮೂರು ದಿನಗಳಲ್ಲಿ ರ್ಯಾಂಡಮ್ ಟೆಸ್ಟ್ ಮಾಡಲಿದ್ದೇವೆ ಎಂದು ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!