ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ವಿಸ್ಮಯ, ಇದು ಅಪಾಯಯ ಮುನ್ಸೂಚನೆ: ಪ್ರಧಾನ ಅರ್ಚಕರು

ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ವಿಸ್ಮಯ, ಇದು ಅಪಾಯಯ ಮುನ್ಸೂಚನೆ: ಪ್ರಧಾನ ಅರ್ಚಕರು

Published : Jan 15, 2021, 09:49 AM ISTUpdated : Jan 15, 2021, 10:45 AM IST

ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ನಡೆಯುವ ಸೂರ್ಯ ರಶ್ಮಿ ವಿಸ್ಮಯ ನಿನ್ನೆ ನಡೆಯಲೇ ಇಲ್ಲ. 53 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಕಾಣಿಸದೇ ಇದ್ದಿದ್ದು.

ಬೆಂಗಳೂರು (ಜ. 15): ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ನಡೆಯುವ ಸೂರ್ಯ ರಶ್ಮಿ ವಿಸ್ಮಯ ನಿನ್ನೆ ನಡೆಯಲೇ ಇಲ್ಲ. 53 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಕಾಣಿಸದೇ ಇದ್ದಿದ್ದು. ಇದು ಮಹಾ ವಿಪತ್ತಿನ ಮುನ್ಸೂಚನೆ. 2021 ಮತ್ತಷ್ಟು ಸಂಕಷ್ಟಗಳನ್ನು ತಂದಿಡಲಿದೆ. ಯುದ್ಧ ಸಂಭವಿಸಬಹುದು. ಸಾವು- ನೋವು ಸಂಭವಿಸಬಹುದು. ಮಹಾರುದ್ರಯಾಗದಿಂದ ಇದಕ್ಕೆ ಪರಿಹಾರ ಕಂಡುಕೊಳ್ಳೋಣ ಎಂದು ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತರು ಹೇಳಿದ್ಧಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!