ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ವಿಸ್ಮಯ, ಇದು ಅಪಾಯಯ ಮುನ್ಸೂಚನೆ: ಪ್ರಧಾನ ಅರ್ಚಕರು

ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ವಿಸ್ಮಯ, ಇದು ಅಪಾಯಯ ಮುನ್ಸೂಚನೆ: ಪ್ರಧಾನ ಅರ್ಚಕರು

Suvarna News   | Asianet News
Published : Jan 15, 2021, 09:49 AM ISTUpdated : Jan 15, 2021, 10:45 AM IST

ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ನಡೆಯುವ ಸೂರ್ಯ ರಶ್ಮಿ ವಿಸ್ಮಯ ನಿನ್ನೆ ನಡೆಯಲೇ ಇಲ್ಲ. 53 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಕಾಣಿಸದೇ ಇದ್ದಿದ್ದು.

ಬೆಂಗಳೂರು (ಜ. 15): ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ನಡೆಯುವ ಸೂರ್ಯ ರಶ್ಮಿ ವಿಸ್ಮಯ ನಿನ್ನೆ ನಡೆಯಲೇ ಇಲ್ಲ. 53 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಕಾಣಿಸದೇ ಇದ್ದಿದ್ದು. ಇದು ಮಹಾ ವಿಪತ್ತಿನ ಮುನ್ಸೂಚನೆ. 2021 ಮತ್ತಷ್ಟು ಸಂಕಷ್ಟಗಳನ್ನು ತಂದಿಡಲಿದೆ. ಯುದ್ಧ ಸಂಭವಿಸಬಹುದು. ಸಾವು- ನೋವು ಸಂಭವಿಸಬಹುದು. ಮಹಾರುದ್ರಯಾಗದಿಂದ ಇದಕ್ಕೆ ಪರಿಹಾರ ಕಂಡುಕೊಳ್ಳೋಣ ಎಂದು ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತರು ಹೇಳಿದ್ಧಾರೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?