ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ವಿಸ್ಮಯ, ಇದು ಅಪಾಯಯ ಮುನ್ಸೂಚನೆ: ಪ್ರಧಾನ ಅರ್ಚಕರು

ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ವಿಸ್ಮಯ, ಇದು ಅಪಾಯಯ ಮುನ್ಸೂಚನೆ: ಪ್ರಧಾನ ಅರ್ಚಕರು

Suvarna News   | Asianet News
Published : Jan 15, 2021, 09:49 AM ISTUpdated : Jan 15, 2021, 10:45 AM IST

ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ನಡೆಯುವ ಸೂರ್ಯ ರಶ್ಮಿ ವಿಸ್ಮಯ ನಿನ್ನೆ ನಡೆಯಲೇ ಇಲ್ಲ. 53 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಕಾಣಿಸದೇ ಇದ್ದಿದ್ದು.

ಬೆಂಗಳೂರು (ಜ. 15): ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ನಡೆಯುವ ಸೂರ್ಯ ರಶ್ಮಿ ವಿಸ್ಮಯ ನಿನ್ನೆ ನಡೆಯಲೇ ಇಲ್ಲ. 53 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ಕಾಣಿಸದೇ ಇದ್ದಿದ್ದು. ಇದು ಮಹಾ ವಿಪತ್ತಿನ ಮುನ್ಸೂಚನೆ. 2021 ಮತ್ತಷ್ಟು ಸಂಕಷ್ಟಗಳನ್ನು ತಂದಿಡಲಿದೆ. ಯುದ್ಧ ಸಂಭವಿಸಬಹುದು. ಸಾವು- ನೋವು ಸಂಭವಿಸಬಹುದು. ಮಹಾರುದ್ರಯಾಗದಿಂದ ಇದಕ್ಕೆ ಪರಿಹಾರ ಕಂಡುಕೊಳ್ಳೋಣ ಎಂದು ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತರು ಹೇಳಿದ್ಧಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!