4 ನೇ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ: ಡಾ.ದೇವಿ ಶೆಟ್ಟಿ

4 ನೇ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ: ಡಾ.ದೇವಿ ಶೆಟ್ಟಿ

Published : Apr 25, 2022, 05:19 PM ISTUpdated : Apr 25, 2022, 05:29 PM IST

ನಾಲ್ಕನೇ  ಅಲೆ (4 th Wave) ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಕೊರೊನ ಮೂರನೇ ಅಲೆಯಲ್ಲಿ ಕೂಡ ಆತಂಕ ಇತ್ತು. ಆದ್ರೆ ನಮ್ಮಲ್ಲಿ ಅದರ ಪ್ರಭಾವ ಅಷ್ಟೊಂದು ಕಂಡುಬಂದಿರಲಿಲ್ಲ. ಆದರೂ ಕೂಡ ನಾವು ಸುರಕ್ಷತೆ (Safty Measures) ಕಾಪಾಡಿಕೊಳ್ಳಬೇಕು: ಡಾ.ದೇವಿ ಶೆಟ್ಟಿ  

ಬೆಂಗಳೂರು (ಏ. 25): ನಾಲ್ಕನೇ ಅಲೆ (4 th Wave) ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಕೊರೊನ ಮೂರನೇ ಅಲೆಯಲ್ಲಿ (3rd Wave) ಕೂಡ ಆತಂಕ ಇತ್ತು. ಆದ್ರೆ ನಮ್ಮಲ್ಲಿ ಅದರ ಪ್ರಭಾವ ಅಷ್ಟೊಂದು ಕಂಡುಬಂದಿರಲಿಲ್ಲ. ಆದರೂ ಕೂಡ ನಾವು ಸುರಕ್ಷತೆ ಕಾಪಾಡಿಕೊಳ್ಳಬೇಕು. ಸೋಂಕು ಕಂಡುಬಂದಾಗ ಕೂಡಲೇ ಆಸ್ಪತ್ರೆಗೆ ಹೋಗಬೇಕು. ಮಾಸ್ಕ್  (Mask) ಧರಿಸುವುದು ಸುರಕ್ಷತೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು. ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದುಕೊಳ್ಳುವುದು ಒಳ್ಳೆಯದು. ಆಸ್ಪತ್ರೆಗಳಲ್ಲಿ ರೋಗಿಗಳು ಎಷ್ಟಿದ್ದಾರೆ ಎನ್ನುವುದು ಮುಖ್ಯವಲ್ಲ. ಎಷ್ಟು ಜನ ಗುಣಮುಖರಾಗುತ್ತಿದ್ದಾರೆ ಎನ್ನುವುದು ಮುಖ್ಯ. ನಮ್ಮಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಯಾರು ಕೂಡ ಭಯ ಪಡುವ ಅಗತ್ಯ ಇಲ್ಲ' ಎಂದು  ಆನೇಕಲ್‌ನ ಅತ್ತಿಬೆಲೆಯಲ್ಲಿ ಆಕ್ಸ್‌ಫರ್ಡ್ ಮೆಡಿಕಲ್ ಕಾಲೇಜಿನ ಘಟಿಕೋತ್ಸವದಲ್ಲಿ ಡಾ.ದೇವಿ ಶೆಟ್ಟಿ  ಹೇಳಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ ಕೊರೋನಾ 4ನೇ ಅಲೆಯ ಆರಂಭದ ಲಕ್ಷಣಗಳು ಗೋಚರಿಸಿವೆ. ಮುಂದಿನ ನಾಲ್ಕೈದು ವಾರಗಳಲ್ಲೇ ನಾಲ್ಕನೇ ಅಲೆ ಪೂರ್ಣ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ ಎಂದು ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ (Dr. CN Manjunath) ಹೇಳಿದ್ದಾರೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more